ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ…ಹುಟ್ಟುಹಬ್ಬಕ್ಕೆ ಕಲಾವಿದನ ಗಿಫ್ಟ್…

ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ…ಹುಟ್ಟುಹಬ್ಬಕ್ಕೆ ಕಲಾವಿದನ ಗಿಫ್ಟ್…

ಚಾಮರಾಜನಗರ,ಆಗಸ್ಟ್3,Tv10 ಕನ್ನಡ
ವಿಪಕ್ಷ ನಾಯಕ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಅಮೃತಮಹೋತ್ಸವ ಸಂಧರ್ಭದಲ್ಲಿ
ಕಲಾವಿದ ಕೈಚಳಕದಲ್ಲಿ ವಿಶೇಷವಾಗಿ ಅರಳಿದ್ದಾರೆ.ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ ಅನ್ನರಾಮಯ್ಯ ಆಗಿದ್ದಾರೆ.
ಯಳಂದೂರು ತಾಲೂಕಿನ ಟಿ ಹೊಸೂರು ಗ್ರಾಮದ ಕಲಾವಿದ ಬಿ ಮಹೇಶ್ ಕೈಚಳಕದಲ್ಲಿ ಮೂಡಿ ಕಲಾಕೃತಿ ಮೂಡಿ ಬಂದಿದೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಮೊದಲ ದಿನವೇ ಘೋಷಣೆ ಮಾಡಿದ ಮಹತ್ವ ಪೂರ್ವ ಅನಾಭಾಗ್ಯ ಯೋಜನೆ ನೆನಪಿಸುವ ಕಲಾಕೃತಿ ಸುಂದರವಾಗಿ ಮೂಡಿಬಂದಿದೆ.
ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆ ಅಭಿಮಾನಿಗಳು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಈ ಹಿನ್ನಲೆ ವಿಧವಿಧವಾದ ಉಡುಗೊರೆಗಳನ್ನ ಅಭಿಮಾನಿಗಳು ನೀಡುತ್ತಿದ್ದಾರೆ.ಚಾಮರಾಜನಗರದ ಮಹೇಶ್ಗಿ ಗಮನ ಸೆಳೆಯುತ್ತಿರುವ ಉಡುಗೊರೆ ನೀಡುತ್ತಿದ್ದಾರೆ. ಅಕ್ಕಿಯಲ್ಲೇ ತಯಾರಿಸಿದ ಅನ್ನ ರಾಮಯ್ಯ ಕಲಾಕೃತಿ ಆಕರ್ಷಿಸುತ್ತಿದೆ…

Spread the love

Related post

ಯದುವೀರ್ ದಂಪತಿಯಿಂದ ಮಹಾರಾಜ ಕಾಲೇಜು ಮೈದಾನ ಸ್ವಚ್ಛತೆ…ಸಾಥ್ ನೀಡಿದ ಅಭಿಮಾನಿಗಳು…

ಯದುವೀರ್ ದಂಪತಿಯಿಂದ ಮಹಾರಾಜ ಕಾಲೇಜು ಮೈದಾನ ಸ್ವಚ್ಛತೆ…ಸಾಥ್ ನೀಡಿದ ಅಭಿಮಾನಿಗಳು…

ಮೈಸೂರು,ಏ15,Tv10 ಕನ್ನಡ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಪತ್ನಿ ತ್ರಿಶಿಖಾ ಒಡೆಯರ್ ಅವರೊಂದಿಗೆ ಸೇರಿ ಮಹಾರಾಜ ಕಾಲೇಜು ಮೈದಾನಕ್ಕೆ…
ಮೈಸೂರು:ಗೊಡೌನ್ ನಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶ…

ಮೈಸೂರು:ಗೊಡೌನ್ ನಲ್ಲಿ ಆಕಸ್ಮಿಕ ಬೆಂಕಿ…ಲಕ್ಷಾಂತರ ಮೌಲ್ಯದ ಪದಾರ್ಥಗಳು ನಾಶ…

ಮೈಸೂರು,ಏ15,Tv10 ಕನ್ನಡ ಸೆಂಟರಿಂಗ್ ಪದಾರ್ಥಗಳನ್ನ ಇರಿಸಲಾದ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಬೆಂಕಿಯ ಅವಘಢಕ್ಕೆ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಭಸ್ಮವಾಗಿದೆ.ಗೌಸಿಯಾನಗರದ…
ಮೈಸೂರು: ಕೇಂದ್ರ ಕಾರಾಗೃಹ ಸಜಾಖೈದಿ ಬಳಿ ಮೊಬೈಲ್ ಫೋನ್ ಪತ್ತೆ…

ಮೈಸೂರು: ಕೇಂದ್ರ ಕಾರಾಗೃಹ ಸಜಾಖೈದಿ ಬಳಿ ಮೊಬೈಲ್ ಫೋನ್ ಪತ್ತೆ…

ಮೈಸೂರು,ಏ14,Tv10 ಕನ್ನಡ ಮೈಸೂರು ಕೇಂದ್ರ ಕಾರಾಗೃಹದಲ್ಲಿರುವ ಸಜಾ ಖೈದಿ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ.ಸಜಾಬಂಧಿಯಾಗಿ ಶಿಕ್ಷೆ ಅನುಭವಿಸುತ್ತಿರುವ ವಸೀಂ ಪಾಷಾ ಬಳಿ ಮೊಬೈಲ್ ಪತ್ತೆಯಾಗಿದೆ.ಹಲವಾರು ದಿನಗಳಿಂದ ಮೊಬೈಲ್ ಬಳಕೆ…

Leave a Reply

Your email address will not be published. Required fields are marked *