ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ…ಹುಟ್ಟುಹಬ್ಬಕ್ಕೆ ಕಲಾವಿದನ ಗಿಫ್ಟ್…

ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ…ಹುಟ್ಟುಹಬ್ಬಕ್ಕೆ ಕಲಾವಿದನ ಗಿಫ್ಟ್…

ಚಾಮರಾಜನಗರ,ಆಗಸ್ಟ್3,Tv10 ಕನ್ನಡ
ವಿಪಕ್ಷ ನಾಯಕ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಅಮೃತಮಹೋತ್ಸವ ಸಂಧರ್ಭದಲ್ಲಿ
ಕಲಾವಿದ ಕೈಚಳಕದಲ್ಲಿ ವಿಶೇಷವಾಗಿ ಅರಳಿದ್ದಾರೆ.ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ ಅನ್ನರಾಮಯ್ಯ ಆಗಿದ್ದಾರೆ.
ಯಳಂದೂರು ತಾಲೂಕಿನ ಟಿ ಹೊಸೂರು ಗ್ರಾಮದ ಕಲಾವಿದ ಬಿ ಮಹೇಶ್ ಕೈಚಳಕದಲ್ಲಿ ಮೂಡಿ ಕಲಾಕೃತಿ ಮೂಡಿ ಬಂದಿದೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಮೊದಲ ದಿನವೇ ಘೋಷಣೆ ಮಾಡಿದ ಮಹತ್ವ ಪೂರ್ವ ಅನಾಭಾಗ್ಯ ಯೋಜನೆ ನೆನಪಿಸುವ ಕಲಾಕೃತಿ ಸುಂದರವಾಗಿ ಮೂಡಿಬಂದಿದೆ.
ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆ ಅಭಿಮಾನಿಗಳು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಈ ಹಿನ್ನಲೆ ವಿಧವಿಧವಾದ ಉಡುಗೊರೆಗಳನ್ನ ಅಭಿಮಾನಿಗಳು ನೀಡುತ್ತಿದ್ದಾರೆ.ಚಾಮರಾಜನಗರದ ಮಹೇಶ್ಗಿ ಗಮನ ಸೆಳೆಯುತ್ತಿರುವ ಉಡುಗೊರೆ ನೀಡುತ್ತಿದ್ದಾರೆ. ಅಕ್ಕಿಯಲ್ಲೇ ತಯಾರಿಸಿದ ಅನ್ನ ರಾಮಯ್ಯ ಕಲಾಕೃತಿ ಆಕರ್ಷಿಸುತ್ತಿದೆ…

Spread the love

Related post

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…

Leave a Reply

Your email address will not be published. Required fields are marked *