ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ…ಹುಟ್ಟುಹಬ್ಬಕ್ಕೆ ಕಲಾವಿದನ ಗಿಫ್ಟ್…

ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ…ಹುಟ್ಟುಹಬ್ಬಕ್ಕೆ ಕಲಾವಿದನ ಗಿಫ್ಟ್…

ಚಾಮರಾಜನಗರ,ಆಗಸ್ಟ್3,Tv10 ಕನ್ನಡ
ವಿಪಕ್ಷ ನಾಯಕ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಅಮೃತಮಹೋತ್ಸವ ಸಂಧರ್ಭದಲ್ಲಿ
ಕಲಾವಿದ ಕೈಚಳಕದಲ್ಲಿ ವಿಶೇಷವಾಗಿ ಅರಳಿದ್ದಾರೆ.ಅಕ್ಕಿಯಲ್ಲಿ ಮೂಡಿದ ಸಿದ್ದರಾಮಯ್ಯ ಅನ್ನರಾಮಯ್ಯ ಆಗಿದ್ದಾರೆ.
ಯಳಂದೂರು ತಾಲೂಕಿನ ಟಿ ಹೊಸೂರು ಗ್ರಾಮದ ಕಲಾವಿದ ಬಿ ಮಹೇಶ್ ಕೈಚಳಕದಲ್ಲಿ ಮೂಡಿ ಕಲಾಕೃತಿ ಮೂಡಿ ಬಂದಿದೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದ ಮೊದಲ ದಿನವೇ ಘೋಷಣೆ ಮಾಡಿದ ಮಹತ್ವ ಪೂರ್ವ ಅನಾಭಾಗ್ಯ ಯೋಜನೆ ನೆನಪಿಸುವ ಕಲಾಕೃತಿ ಸುಂದರವಾಗಿ ಮೂಡಿಬಂದಿದೆ.
ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟು ಹಬ್ಬದ ಹಿನ್ನೆಲೆ ಅಭಿಮಾನಿಗಳು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಈ ಹಿನ್ನಲೆ ವಿಧವಿಧವಾದ ಉಡುಗೊರೆಗಳನ್ನ ಅಭಿಮಾನಿಗಳು ನೀಡುತ್ತಿದ್ದಾರೆ.ಚಾಮರಾಜನಗರದ ಮಹೇಶ್ಗಿ ಗಮನ ಸೆಳೆಯುತ್ತಿರುವ ಉಡುಗೊರೆ ನೀಡುತ್ತಿದ್ದಾರೆ. ಅಕ್ಕಿಯಲ್ಲೇ ತಯಾರಿಸಿದ ಅನ್ನ ರಾಮಯ್ಯ ಕಲಾಕೃತಿ ಆಕರ್ಷಿಸುತ್ತಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *