KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

ಮೈಸೂರು,ಆಗಸ್ಟ್4,Tv10 ಕನ್ನಡ
ಬೆನ್ನು ನೋವಿನಿಂದ ಬಳಲುತ್ತಿದ್ದ KSRP ಎಎಸ್ಸೈ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ ಘಟನೆ ಮೈಸೂರಿನ ಜಾಕಿ ಕ್ವಾರ್ಟರ್ಸ್ ನಲ್ಲಿ ನಡೆದಿದೆ.ಜ್ಯೋತಿ(40) ಮೃತ ದುರ್ದೈವಿ.ಕೆ.ಎಸ್.ಆರ್.ಪಿ.ಯಲ್ಲಿ ಎಎಸ್ಸೈ ಆಗಿರುವ ಮಂಜೇಗೌಡ ರವರ ಪತ್ನಿಯಾಗಿರುವ ಜ್ಯೋತಿ ದಪ್ಪಗಾಗಿದ್ದರು.ದೇಹದ ತೂಕ ಹೆಚ್ಚಾದ ಕಾರಣ ಬೆನ್ನು ನೋವು ಕಾಡುತ್ತಿತ್ತು.ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಬೆನ್ನು ನೋವಿನಿಂದ ಹೊರಬರಲು ಸಾಧ್ಯವಾಗಿರಲಿಲ್ಲ.ಈ ಹಿನ್ನಲೆ ಜೀವನದಲ್ಲಿ ಜಿಗುಪ್ಸೆಗೊಂಡ ಜ್ಯೋತಿ ನೇಣಿಗೆ ಶರಣಾಗಿದ್ದಾರೆ.ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…
ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ಮೈಸೂರು,ಜು2,Tv10 ಕನ್ನಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ನಾಡದೇವತೆ ಚಾಮುಂಡೇಶ್ವರಿ ದರುಶನ ಪಡೆದರು.ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕರಾದ…

Leave a Reply

Your email address will not be published. Required fields are marked *