KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

ಮೈಸೂರು,ಆಗಸ್ಟ್4,Tv10 ಕನ್ನಡ
ಬೆನ್ನು ನೋವಿನಿಂದ ಬಳಲುತ್ತಿದ್ದ KSRP ಎಎಸ್ಸೈ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ ಘಟನೆ ಮೈಸೂರಿನ ಜಾಕಿ ಕ್ವಾರ್ಟರ್ಸ್ ನಲ್ಲಿ ನಡೆದಿದೆ.ಜ್ಯೋತಿ(40) ಮೃತ ದುರ್ದೈವಿ.ಕೆ.ಎಸ್.ಆರ್.ಪಿ.ಯಲ್ಲಿ ಎಎಸ್ಸೈ ಆಗಿರುವ ಮಂಜೇಗೌಡ ರವರ ಪತ್ನಿಯಾಗಿರುವ ಜ್ಯೋತಿ ದಪ್ಪಗಾಗಿದ್ದರು.ದೇಹದ ತೂಕ ಹೆಚ್ಚಾದ ಕಾರಣ ಬೆನ್ನು ನೋವು ಕಾಡುತ್ತಿತ್ತು.ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಬೆನ್ನು ನೋವಿನಿಂದ ಹೊರಬರಲು ಸಾಧ್ಯವಾಗಿರಲಿಲ್ಲ.ಈ ಹಿನ್ನಲೆ ಜೀವನದಲ್ಲಿ ಜಿಗುಪ್ಸೆಗೊಂಡ ಜ್ಯೋತಿ ನೇಣಿಗೆ ಶರಣಾಗಿದ್ದಾರೆ.ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು…

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ…ಸ್ಥಳದಲ್ಲೇ ಸವಾರ ಸಾವು… ಹುಣಸೂರು,ಜೂ18,Tv10 ಕನ್ನಡ ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಹುಣಸೂರು…
ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…

Leave a Reply

Your email address will not be published. Required fields are marked *