KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

ಮೈಸೂರು,ಆಗಸ್ಟ್4,Tv10 ಕನ್ನಡ
ಬೆನ್ನು ನೋವಿನಿಂದ ಬಳಲುತ್ತಿದ್ದ KSRP ಎಎಸ್ಸೈ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ ಘಟನೆ ಮೈಸೂರಿನ ಜಾಕಿ ಕ್ವಾರ್ಟರ್ಸ್ ನಲ್ಲಿ ನಡೆದಿದೆ.ಜ್ಯೋತಿ(40) ಮೃತ ದುರ್ದೈವಿ.ಕೆ.ಎಸ್.ಆರ್.ಪಿ.ಯಲ್ಲಿ ಎಎಸ್ಸೈ ಆಗಿರುವ ಮಂಜೇಗೌಡ ರವರ ಪತ್ನಿಯಾಗಿರುವ ಜ್ಯೋತಿ ದಪ್ಪಗಾಗಿದ್ದರು.ದೇಹದ ತೂಕ ಹೆಚ್ಚಾದ ಕಾರಣ ಬೆನ್ನು ನೋವು ಕಾಡುತ್ತಿತ್ತು.ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಬೆನ್ನು ನೋವಿನಿಂದ ಹೊರಬರಲು ಸಾಧ್ಯವಾಗಿರಲಿಲ್ಲ.ಈ ಹಿನ್ನಲೆ ಜೀವನದಲ್ಲಿ ಜಿಗುಪ್ಸೆಗೊಂಡ ಜ್ಯೋತಿ ನೇಣಿಗೆ ಶರಣಾಗಿದ್ದಾರೆ.ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *