KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

ಮೈಸೂರು,ಆಗಸ್ಟ್4,Tv10 ಕನ್ನಡ
ಬೆನ್ನು ನೋವಿನಿಂದ ಬಳಲುತ್ತಿದ್ದ KSRP ಎಎಸ್ಸೈ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ ಘಟನೆ ಮೈಸೂರಿನ ಜಾಕಿ ಕ್ವಾರ್ಟರ್ಸ್ ನಲ್ಲಿ ನಡೆದಿದೆ.ಜ್ಯೋತಿ(40) ಮೃತ ದುರ್ದೈವಿ.ಕೆ.ಎಸ್.ಆರ್.ಪಿ.ಯಲ್ಲಿ ಎಎಸ್ಸೈ ಆಗಿರುವ ಮಂಜೇಗೌಡ ರವರ ಪತ್ನಿಯಾಗಿರುವ ಜ್ಯೋತಿ ದಪ್ಪಗಾಗಿದ್ದರು.ದೇಹದ ತೂಕ ಹೆಚ್ಚಾದ ಕಾರಣ ಬೆನ್ನು ನೋವು ಕಾಡುತ್ತಿತ್ತು.ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಬೆನ್ನು ನೋವಿನಿಂದ ಹೊರಬರಲು ಸಾಧ್ಯವಾಗಿರಲಿಲ್ಲ.ಈ ಹಿನ್ನಲೆ ಜೀವನದಲ್ಲಿ ಜಿಗುಪ್ಸೆಗೊಂಡ ಜ್ಯೋತಿ ನೇಣಿಗೆ ಶರಣಾಗಿದ್ದಾರೆ.ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *