KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

KSRP ಎಸ್ಸೈ ಪತ್ನಿ ಆತ್ಮಹತ್ಯೆ…ಬೆನ್ನು ನೋವಿಗೆ ಬೇಸತ್ತು ನೇಣಿಗೆ ಶರಣು…

ಮೈಸೂರು,ಆಗಸ್ಟ್4,Tv10 ಕನ್ನಡ
ಬೆನ್ನು ನೋವಿನಿಂದ ಬಳಲುತ್ತಿದ್ದ KSRP ಎಎಸ್ಸೈ ಪತ್ನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ ಘಟನೆ ಮೈಸೂರಿನ ಜಾಕಿ ಕ್ವಾರ್ಟರ್ಸ್ ನಲ್ಲಿ ನಡೆದಿದೆ.ಜ್ಯೋತಿ(40) ಮೃತ ದುರ್ದೈವಿ.ಕೆ.ಎಸ್.ಆರ್.ಪಿ.ಯಲ್ಲಿ ಎಎಸ್ಸೈ ಆಗಿರುವ ಮಂಜೇಗೌಡ ರವರ ಪತ್ನಿಯಾಗಿರುವ ಜ್ಯೋತಿ ದಪ್ಪಗಾಗಿದ್ದರು.ದೇಹದ ತೂಕ ಹೆಚ್ಚಾದ ಕಾರಣ ಬೆನ್ನು ನೋವು ಕಾಡುತ್ತಿತ್ತು.ಸಾಕಷ್ಟು ಚಿಕಿತ್ಸೆ ಪಡೆದಿದ್ದರೂ ಬೆನ್ನು ನೋವಿನಿಂದ ಹೊರಬರಲು ಸಾಧ್ಯವಾಗಿರಲಿಲ್ಲ.ಈ ಹಿನ್ನಲೆ ಜೀವನದಲ್ಲಿ ಜಿಗುಪ್ಸೆಗೊಂಡ ಜ್ಯೋತಿ ನೇಣಿಗೆ ಶರಣಾಗಿದ್ದಾರೆ.ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಹುಲಿಮರಿ ಸೆರೆ…ತಾಯಿ ಹಾಗೂ ಇನ್ನೆರಡು ಮರಿಗಳ ಸೆರೆಗಾಗಿ ಕಾರ್ಯಾಚರಣೆ…

ಹುಲಿಮರಿ ಸೆರೆ…ತಾಯಿ ಹಾಗೂ ಇನ್ನೆರಡು ಮರಿಗಳ ಸೆರೆಗಾಗಿ ಕಾರ್ಯಾಚರಣೆ…

ಹುಣಸೂರು,ನ13,Tv10 ಕನ್ನಡ ಮೈಸೂರು ಜಿಲ್ಲೆಯ ಹುಣಸೂರು ತಾಲೂಕುಚಿಕ್ಕಾಡಿಗನಹಳ್ಳಿಯಲ್ಲಿ ಹುಲಿ ಮರಿ ಸೆರೆಯಾಗಿದೆ.ಗ್ರಾಮದಲ್ಲಿ ಆಗಾಗ ತಾಯಿ ಹುಲಿ ಮೂರು ಮರಿಗಳು ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು.ಈ ಹಿನ್ನೆಲೆ ಅರಣ್ಯ ಇಲಾಖೆ ಕೂಂಬಿಂಗ್‌…
ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ…ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ FIR

ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ…ಕಟ್ಟಡ ಮಾಲೀಕ ಸೇರಿದಂತೆ…

ಮೈಸೂರು,ನ13,Tv10 ಕನ್ನಡ ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ನಡೆದಿದೆ.ಸುರಕ್ಷತಾ ಕ್ರಮ ಅನುಸರಿಸದ ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ ನಜರಬಾದ್…
ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ತಿರುಪತಿ ಲಡ್ಡುಗೆನಕಲಿ ತುಪ್ಪ ಬಳಕೆ ಧೃಢ…ಕಠಿಣ ಶಿಕ್ಷೆಗೆ ಆಗ್ರಹ…

ಮೈಸೂರು,ನ11,Tv10 ಕನ್ನಡ ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಎಸ್‌ಐಟಿ ತನಿಖೆಯಲ್ಲಿ ದೃಢಪಟ್ಟಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್…

Leave a Reply

Your email address will not be published. Required fields are marked *