ಸಿಸಿಬಿ ಪೊಲೀಸರ ಕಾರ್ಯಾಚರಣೆ…ಕ್ರಿಕೆಟ್ ಬೆಟ್ಟಿಂಗ್ ಮೇಲೆ ದಾಳಿ…ಇಬ್ಬರು ಬಂಧನ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ಕ್ರಿಕೆಟ್ ಬೆಟ್ಟಿಂಗ್ ಮೇಲೆ ದಾಳಿ…ಇಬ್ಬರು ಬಂಧನ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ಕ್ರಿಕೆಟ್ ಬೆಟ್ಟಿಂಗ್ ಮೇಲೆ ದಾಳಿ…ಇಬ್ಬರು ಬಂಧನ…

ಮೈಸೂರು,ಆಗಸ್ಟ್ 4,Tv10 ಕನ್ನಡ
ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ T20 ಪಂದ್ಯಗಳ ಹಿನ್ನಲೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 1,03,500/- ರೂ ನಗದು,ಒಂದು ಟಿ.ವಿ,ಒಂದು ಲ್ಯಾಪ್ ಟ್ಯಾಪ್ ಹಾಗೂ 6 ಮೊಬೈಲ್ ವಶಪಡಿಸಿಕೊಂಡಿದ್ದಾರೆ.ಹೆಬ್ಬಾಳ್ ಬಡಾವಣೆಯ ಅನ್ನಪೂರ್ಣೇಶ್ವರಿ ದೇವಸ್ಥಾನ ರಸ್ತೆಯಲ್ಲಿರುವ ಮನೆಯೊಂದರಲ್ಲಿ ದಂಧೆ ನಡೆಸುತ್ತಿದ್ದ ಮಾಹಿತಿ ಅರಿತ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.ಡಿಸಿಪಿ ಗೀತಾ ಪ್ರಸನ್ನ,ಸಿಸಿಬಿ ಎಸಿಪಿ ಅಶ್ವತ್ಥ್ ನಾರಾಯಣ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮಲ್ಲೇಶ್ ಹಾಗೂ ಸಿಬ್ಬಂದಿಗಳಾದ ಹಿರಣ್ಣಯ್ಯ,ಶಿವರಾಜ್ ಹಾಗೂ ಶ್ರೀನಿವಾಸ್ ಕಾರ್ಯಾಚರಣೆ ನಡೆಸಿದ್ದಾರೆ.ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *