ಯಾವನೋ ಶೂಟ್ ಮಾಡಿದ್ದು…ಇತ್ಲಿಂದ ಬುಲೆಟ್ ಬಿಟ್ರೆ ತಲೆ ಒಳಗೆ ಹೋಗ್ಬೇಕು…ಎದೆಗೆ ಒದ್ದುಬಿಡ್ತೀನಿ…ಅರಣ್ಯಾಧಿಕಾರಿಗೆ ನಾಗಮಂಗಲ ಶಾಸಕ ಸುರೇಶ್ ಗೌಡ ಆವಾಜ್…ಯಾಕೆ ಗೊತ್ತಾ…?

ಯಾವನೋ ಶೂಟ್ ಮಾಡಿದ್ದು…ಇತ್ಲಿಂದ ಬುಲೆಟ್ ಬಿಟ್ರೆ ತಲೆ ಒಳಗೆ ಹೋಗ್ಬೇಕು…ಎದೆಗೆ ಒದ್ದುಬಿಡ್ತೀನಿ…ಅರಣ್ಯಾಧಿಕಾರಿಗೆ ನಾಗಮಂಗಲ ಶಾಸಕ ಸುರೇಶ್ ಗೌಡ ಆವಾಜ್…ಯಾಕೆ ಗೊತ್ತಾ…?

ಯಾವನೋ ಶೂಟ್ ಮಾಡಿದ್ದು…ಇತ್ಲಿಂದ ಬುಲೆಟ್ ಬಿಟ್ರೆ ತಲೆ ಒಳಗೆ ಹೋಗ್ಬೇಕು…ಎದೆಗೆ ಒದ್ದುಬಿಡ್ತೀನಿ…ಅರಣ್ಯಾಧಿಕಾರಿಗೆ ನಾಗಮಂಗಲ ಶಾಸಕ ಸುರೇಶ್ ಗೌಡ ಆವಾಜ್…ಯಾಕೆ ಗೊತ್ತಾ…?

ಮಂಡ್ಯ,ಆಗಸ್ಟ್5,Tv10 ಕನ್ನಡ
ಅತಿಕ್ರಮಣ ಮಾಡಲು ಮುಂದಾದ ವ್ಯಕ್ತಿಗಳಿಂದ ಅರಣ್ಯ ರಕ್ಷಣೆ ಮಾಡಲು ಮುಂದಾದ ಅರಣ್ಯಾಧಿಕಾರಿ ಗಾಳಿಯಲ್ಲಿ ಗುಂಡು ಹಾರಿಸಿದ ಹಿನ್ನಲೆ ಶಾಸಕ ಅವ್ಯಾಚ ಶಬ್ಧಗಳನ್ನ ಬಳಸಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ವಿಡಿಯೋ ಇದೀಗ ವೈರಲ್ ಆಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶಾಸಕ ಸುರೇಶ್ ಗೌಡ ಕರ್ತವ್ಯ ನಿರತ ಅರಣ್ಯಾಧಿಕಾರಿಗಳಿಗೆ ಅವ್ಯಾಚ ಶಬ್ದಗಳನ್ನ ಬಳಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.ನಾಗಮಂಗಲ ತಾಲೂಕು ಕಸಬಾ ಹೋಬಳಿ ಹಾಲತಿ ಗ್ರಾಮ ಸರ್ವೆ ನಂ.132 ಸರ್ಕಾರಿ ಜಮೀನು ರಕ್ಷಿಸಲು ಮುಂದಾದ ಎಸಿಎಫ್ ಮೇಕೆ ದಾಳಿ ನಡೆಸುವ ಯತ್ನವಾಗಿದೆ.ಈ ಸಂಧರ್ಭದಲ್ಲಿ ಅರಣ್ಯಾಧಿಕಾರಿ ರಕ್ಷಣೆಗಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಈ ಮಾಹಿತಿ ಅರಿತ ಶಾಸಕ ಸುರೇಶ್ ಗೌಡ ಸ್ಥಳಕ್ಕೆ ಬಂದು ಕರ್ತವ್ಯ ನಿರತ ಅಧಿಕಾರಿ ಮೇಲೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆ.

ಅದಿಕಾರಿಯನ್ನ ನೋಡುತ್ತಲೇ ಯಾವನೋ ಶೂಟ್ ಮಾಡಿದ್ದು,ಇತ್ತಿಂದ ಬುಲೆಟ್ ಬಿಟ್ರೆ ತಲೆ ಒಳಗೆ ಹೋಗಬೇಕು,ಯಾರೋ ಪರ್ಮಿಷನ್ ಕೊಟ್ಟಿದ್ದು,ಎದೆಗೆ ಒದ್ದು ಬಿಡ್ತೀನಿ…ಬೋ..ಮಗನೆ..ಇದು ನಿಮ್ಮಪ್ಪನ ಆಸ್ತೀನಾ..ಪೊಲೀಸರನ್ನ ಕರೆತಂದು ದಾದಾಗಿರಿ ಮಾಡ್ತೀಯ..ಅರಣ್ಯ ಉಳಿಸೋದು ನಿಮಗಿಂತ ನಮಗೆ ಚೆನ್ನಾಗಿ ಗೊತ್ತು…ಅವನುಚಹೇಳ್ದ ಅಂತ ಶೂಟ್ ಮಾಡ್ತೀಯ..ಅವನೇನಾದ್ರೂ ಮಾಡ್ಕೊಳ್ಳಲಿ ಸುಮ್ಮನಿರು…ಮರ್ಯಾದೆಯಿಂದ ಇಲ್ಲಿಂದ ಜಾಗ ಖಾಲಿ ಮಾಡು…ಅದ್ಯಾರೋ ಬೋ..ಮಗ ಮೇಲಧಿಕಾರಿ…ಡಿಐಜಿ ನ ಫೋನ್ ಮಾಡೋ.. ಎಂದು ಆವಾಜ್ ಹಾಕಿದ ಘಟನೆ ಬೆಳಕಿಗೆ ಬಂದಿದೆ.ಕರ್ತವ್ಯ ನಿರತ ಅಧಿಕಾರಿಯನ್ನ ಬಹಿರಂಗವಾಗಿ ನಿಂದಿಸಿದ ಶಾಸಕನ ವರ್ತನೆ ವಿಡಿಯೋ ವೈರಲ್ ಆಗಿದೆ.ಅಧಿಕಾರಿಗಳು ತಮ್ಮ ಕರ್ತವ್ಯ ಮಾಡೋದು ತಪ್ಪಾ ಎಂಬ ಪ್ರಶ್ನೆ ಉದ್ಭವಿಸಿದೆ.ಶಾಸಕ ಸುರೇಶ್ ಗೌಡ ಹಾಕಿದ ಆವಾಜ್ ಬಿಹಾರದ ಬೆಳವಣಿಗೆಗಳನ್ನ ನೆನಪಿಗೆ ತರಿಸುತ್ತಿದೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *