ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಮಂಡ್ಯ,ಆಗಸ್ಟ್5,Tv10 ಕನ್ನಡ
ಶಾಸಕ ಸುರೇಶ್ಚಗೌಡ ಅರಣ್ಯ ಇಲಾಖೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಭಂಧಿಸಿದಂತೆ
ಮಂಡ್ಯ ಜಿಲ್ಲೆಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು DCFಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದ್ದಾರೆ.
ನಿನ್ನೆ ನಾಗಮಂಗಲದ ಹಾಲತಿ ಗ್ರಾಮದಲ್ಲಿ
ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶಾಸಕ ಸುರೇಶ್ಚಗೌಎ ಬೆದರಿಕೆ ಹಾಕಿ
ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.
ಈ ಸ್ಥಳಕ್ಕೆ ಬರುವ ಅರಣ್ಯ ಇಲಾಖೆಯವರಿಗೆ ಬೆಂಕಿ ಹಾಕಿ,
ಮುಂದೆ ಬಂದಿದ್ದನ್ನ ನಾನು ನೋಡಿಕೊಳ್ತೇನೆ ಎಂದಿದ್ದರು.
ಸುರೇಶ್ ಗೌಡರ ವರ್ತನೆಯಿಂದ ಬೇಸತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು
ಮಂಡ್ಯ DCF ರುಥ್ರನ್ ಅವರಿಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *