ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಮಂಡ್ಯ,ಆಗಸ್ಟ್5,Tv10 ಕನ್ನಡ
ಶಾಸಕ ಸುರೇಶ್ಚಗೌಡ ಅರಣ್ಯ ಇಲಾಖೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಭಂಧಿಸಿದಂತೆ
ಮಂಡ್ಯ ಜಿಲ್ಲೆಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು DCFಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದ್ದಾರೆ.
ನಿನ್ನೆ ನಾಗಮಂಗಲದ ಹಾಲತಿ ಗ್ರಾಮದಲ್ಲಿ
ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶಾಸಕ ಸುರೇಶ್ಚಗೌಎ ಬೆದರಿಕೆ ಹಾಕಿ
ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.
ಈ ಸ್ಥಳಕ್ಕೆ ಬರುವ ಅರಣ್ಯ ಇಲಾಖೆಯವರಿಗೆ ಬೆಂಕಿ ಹಾಕಿ,
ಮುಂದೆ ಬಂದಿದ್ದನ್ನ ನಾನು ನೋಡಿಕೊಳ್ತೇನೆ ಎಂದಿದ್ದರು.
ಸುರೇಶ್ ಗೌಡರ ವರ್ತನೆಯಿಂದ ಬೇಸತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು
ಮಂಡ್ಯ DCF ರುಥ್ರನ್ ಅವರಿಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *