ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಶಾಸಕ ಸುರೇಶ್ ಗೌಡ ಆವಾಜ್ ಪ್ರಕರಣ…ರಕ್ಷಣೆ ಕೋರಿ ಹಿರಿಯ ಅಧಿಕಾರಿ ಮೊರೆ ಹೋದ ಅರಣ್ಯ ಸಿಬ್ಬಂದಿಗಳು…

ಮಂಡ್ಯ,ಆಗಸ್ಟ್5,Tv10 ಕನ್ನಡ
ಶಾಸಕ ಸುರೇಶ್ಚಗೌಡ ಅರಣ್ಯ ಇಲಾಖೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಭಂಧಿಸಿದಂತೆ
ಮಂಡ್ಯ ಜಿಲ್ಲೆಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು DCFಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದ್ದಾರೆ.
ನಿನ್ನೆ ನಾಗಮಂಗಲದ ಹಾಲತಿ ಗ್ರಾಮದಲ್ಲಿ
ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಶಾಸಕ ಸುರೇಶ್ಚಗೌಎ ಬೆದರಿಕೆ ಹಾಕಿ
ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.
ಈ ಸ್ಥಳಕ್ಕೆ ಬರುವ ಅರಣ್ಯ ಇಲಾಖೆಯವರಿಗೆ ಬೆಂಕಿ ಹಾಕಿ,
ಮುಂದೆ ಬಂದಿದ್ದನ್ನ ನಾನು ನೋಡಿಕೊಳ್ತೇನೆ ಎಂದಿದ್ದರು.
ಸುರೇಶ್ ಗೌಡರ ವರ್ತನೆಯಿಂದ ಬೇಸತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು
ಮಂಡ್ಯ DCF ರುಥ್ರನ್ ಅವರಿಗೆ ರಕ್ಷಣೆ ಕೋರಿ ಮನವಿ ಸಲ್ಲಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *