ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಮೈಸೂರು,ಆಗಸ್ಟ್6,Tv10 ಕನ್ನಡ
ಮೈಸೂರಿನ ನರಸಿಂಹರಾಜ ವಿಭಾಗದ ಎಸಿಪಿ ಸ್ಕ್ವಾಡ್ ಹಾಗೂ ಎನ್.ಆರ್.ಠಾಣೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಚಿನ್ನಾಭರಣ ಹಾಗೂ ಬೈಕ್ ಕಳುವು ಮಾಡಿದ ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ,1.5 ಲಕ್ಷ ಮೌಲ್ಯದ ಮೂರು ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಓರ್ವ ಆರೋಪಿಯನ್ನ ಸೆರೆ ಹಿಡಿದು ವಿಚಾರಣೆಗೆ ಒಳಪಡಿಸಿದಾಗ ತನ್ನ ಇಬ್ಬರು ಸಹಚರರ ಜೊತೆ ಸೇರಿ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ.ಕೃತ್ಯದಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳು ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವುದು ತಿಳಿದು ಬಂದಿದೆ.ನ್ಯಾಯಾಲಯದ ಆದೇಶದ ಮೇರೆಗೆ ಪರಪ್ಪನ ಅಗ್ರಹಾರದಿಂದ ಇಬ್ಬರು ಆರೋಪಿಗಳನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾಪ್ರಸನ್ನ ಹಾಗೂ ಎಸಿಪಿ ಶಿವಶಂಕರ್ ರವರ ಮಾರ್ಗದರ್ಶನದಲ್ಲಿ ಎನ್.ಆರ್.ಠಾಣೆಯ ಇನ್ಸ್ಪೆಕ್ಟರ್ ಅಜರುದ್ದೀನ್,ಪಿಎಸ್ಸೈ ಗಂಗಾಧರ್,ಎಎಸ್ಸೈ ರವಿ,ಅನಿಲ್,ಸಿಬ್ಬಂದಿಗಳಾದ ಲಿಂಗರಾಜಪ್ಪ,ರಮೇಶ್,ಸುರೇಶ್,ಜೀವನ್,ಮಂಜುನಾಥ್,ಹನುಮಂತ್ ಕಲ್ಲದ್,ಮಹೇಶ್,ದೊಡ್ಡೇಗೌಡ,ಬಸವರಾಜ್,ಸುನಿಲ್ ಕುಮಾರ್,ಈರೇಶ್,ಗುರುದೇವ ಆರಾಧ್ಯ,ಮಂಜು ಹಾಗೂ ಕುಮಾರ್ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *