ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಮೈಸೂರು,ಆಗಸ್ಟ್6,Tv10 ಕನ್ನಡ
ಮೈಸೂರಿನ ನರಸಿಂಹರಾಜ ವಿಭಾಗದ ಎಸಿಪಿ ಸ್ಕ್ವಾಡ್ ಹಾಗೂ ಎನ್.ಆರ್.ಠಾಣೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಚಿನ್ನಾಭರಣ ಹಾಗೂ ಬೈಕ್ ಕಳುವು ಮಾಡಿದ ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ,1.5 ಲಕ್ಷ ಮೌಲ್ಯದ ಮೂರು ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಓರ್ವ ಆರೋಪಿಯನ್ನ ಸೆರೆ ಹಿಡಿದು ವಿಚಾರಣೆಗೆ ಒಳಪಡಿಸಿದಾಗ ತನ್ನ ಇಬ್ಬರು ಸಹಚರರ ಜೊತೆ ಸೇರಿ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ.ಕೃತ್ಯದಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳು ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವುದು ತಿಳಿದು ಬಂದಿದೆ.ನ್ಯಾಯಾಲಯದ ಆದೇಶದ ಮೇರೆಗೆ ಪರಪ್ಪನ ಅಗ್ರಹಾರದಿಂದ ಇಬ್ಬರು ಆರೋಪಿಗಳನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾಪ್ರಸನ್ನ ಹಾಗೂ ಎಸಿಪಿ ಶಿವಶಂಕರ್ ರವರ ಮಾರ್ಗದರ್ಶನದಲ್ಲಿ ಎನ್.ಆರ್.ಠಾಣೆಯ ಇನ್ಸ್ಪೆಕ್ಟರ್ ಅಜರುದ್ದೀನ್,ಪಿಎಸ್ಸೈ ಗಂಗಾಧರ್,ಎಎಸ್ಸೈ ರವಿ,ಅನಿಲ್,ಸಿಬ್ಬಂದಿಗಳಾದ ಲಿಂಗರಾಜಪ್ಪ,ರಮೇಶ್,ಸುರೇಶ್,ಜೀವನ್,ಮಂಜುನಾಥ್,ಹನುಮಂತ್ ಕಲ್ಲದ್,ಮಹೇಶ್,ದೊಡ್ಡೇಗೌಡ,ಬಸವರಾಜ್,ಸುನಿಲ್ ಕುಮಾರ್,ಈರೇಶ್,ಗುರುದೇವ ಆರಾಧ್ಯ,ಮಂಜು ಹಾಗೂ ಕುಮಾರ್ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *