ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಮೈಸೂರು,ಆಗಸ್ಟ್6,Tv10 ಕನ್ನಡ
ಮೈಸೂರಿನ ನರಸಿಂಹರಾಜ ವಿಭಾಗದ ಎಸಿಪಿ ಸ್ಕ್ವಾಡ್ ಹಾಗೂ ಎನ್.ಆರ್.ಠಾಣೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಚಿನ್ನಾಭರಣ ಹಾಗೂ ಬೈಕ್ ಕಳುವು ಮಾಡಿದ ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ,1.5 ಲಕ್ಷ ಮೌಲ್ಯದ ಮೂರು ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಓರ್ವ ಆರೋಪಿಯನ್ನ ಸೆರೆ ಹಿಡಿದು ವಿಚಾರಣೆಗೆ ಒಳಪಡಿಸಿದಾಗ ತನ್ನ ಇಬ್ಬರು ಸಹಚರರ ಜೊತೆ ಸೇರಿ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ.ಕೃತ್ಯದಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳು ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವುದು ತಿಳಿದು ಬಂದಿದೆ.ನ್ಯಾಯಾಲಯದ ಆದೇಶದ ಮೇರೆಗೆ ಪರಪ್ಪನ ಅಗ್ರಹಾರದಿಂದ ಇಬ್ಬರು ಆರೋಪಿಗಳನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾಪ್ರಸನ್ನ ಹಾಗೂ ಎಸಿಪಿ ಶಿವಶಂಕರ್ ರವರ ಮಾರ್ಗದರ್ಶನದಲ್ಲಿ ಎನ್.ಆರ್.ಠಾಣೆಯ ಇನ್ಸ್ಪೆಕ್ಟರ್ ಅಜರುದ್ದೀನ್,ಪಿಎಸ್ಸೈ ಗಂಗಾಧರ್,ಎಎಸ್ಸೈ ರವಿ,ಅನಿಲ್,ಸಿಬ್ಬಂದಿಗಳಾದ ಲಿಂಗರಾಜಪ್ಪ,ರಮೇಶ್,ಸುರೇಶ್,ಜೀವನ್,ಮಂಜುನಾಥ್,ಹನುಮಂತ್ ಕಲ್ಲದ್,ಮಹೇಶ್,ದೊಡ್ಡೇಗೌಡ,ಬಸವರಾಜ್,ಸುನಿಲ್ ಕುಮಾರ್,ಈರೇಶ್,ಗುರುದೇವ ಆರಾಧ್ಯ,ಮಂಜು ಹಾಗೂ ಕುಮಾರ್ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *