ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಎನ್.ಆರ್.ಎಸಿಪಿ ಸ್ಕ್ವಾಡ್ ಪೊಲೀಸರ ಕಾರ್ಯಾಚರಣೆ…ಚಿನ್ನಾಭರಣ,ಬೈಕ್ ಕಳುವು ಆರೋಪಿಗಳ ಬಂಧನ…

ಮೈಸೂರು,ಆಗಸ್ಟ್6,Tv10 ಕನ್ನಡ
ಮೈಸೂರಿನ ನರಸಿಂಹರಾಜ ವಿಭಾಗದ ಎಸಿಪಿ ಸ್ಕ್ವಾಡ್ ಹಾಗೂ ಎನ್.ಆರ್.ಠಾಣೆ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಚಿನ್ನಾಭರಣ ಹಾಗೂ ಬೈಕ್ ಕಳುವು ಮಾಡಿದ ಆರೋಪಿಗಳನ್ನ ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರಿಂದ 5 ಲಕ್ಷ ಮೌಲ್ಯದ ಚಿನ್ನಾಭರಣ,1.5 ಲಕ್ಷ ಮೌಲ್ಯದ ಮೂರು ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಓರ್ವ ಆರೋಪಿಯನ್ನ ಸೆರೆ ಹಿಡಿದು ವಿಚಾರಣೆಗೆ ಒಳಪಡಿಸಿದಾಗ ತನ್ನ ಇಬ್ಬರು ಸಹಚರರ ಜೊತೆ ಸೇರಿ ಕೃತ್ಯವೆಸಗಿರುವುದು ಬೆಳಕಿಗೆ ಬಂದಿದೆ.ಕೃತ್ಯದಲ್ಲಿ ಭಾಗಿಯಾದ ಇನ್ನಿಬ್ಬರು ಆರೋಪಿಗಳು ಈಗಾಗಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವುದು ತಿಳಿದು ಬಂದಿದೆ.ನ್ಯಾಯಾಲಯದ ಆದೇಶದ ಮೇರೆಗೆ ಪರಪ್ಪನ ಅಗ್ರಹಾರದಿಂದ ಇಬ್ಬರು ಆರೋಪಿಗಳನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾಪ್ರಸನ್ನ ಹಾಗೂ ಎಸಿಪಿ ಶಿವಶಂಕರ್ ರವರ ಮಾರ್ಗದರ್ಶನದಲ್ಲಿ ಎನ್.ಆರ್.ಠಾಣೆಯ ಇನ್ಸ್ಪೆಕ್ಟರ್ ಅಜರುದ್ದೀನ್,ಪಿಎಸ್ಸೈ ಗಂಗಾಧರ್,ಎಎಸ್ಸೈ ರವಿ,ಅನಿಲ್,ಸಿಬ್ಬಂದಿಗಳಾದ ಲಿಂಗರಾಜಪ್ಪ,ರಮೇಶ್,ಸುರೇಶ್,ಜೀವನ್,ಮಂಜುನಾಥ್,ಹನುಮಂತ್ ಕಲ್ಲದ್,ಮಹೇಶ್,ದೊಡ್ಡೇಗೌಡ,ಬಸವರಾಜ್,ಸುನಿಲ್ ಕುಮಾರ್,ಈರೇಶ್,ಗುರುದೇವ ಆರಾಧ್ಯ,ಮಂಜು ಹಾಗೂ ಕುಮಾರ್ ಕಾರ್ಯಾಚರಣೆ ನಡೆಸಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *