ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ಮೈಸೂರು,ಆಗಸ್ಟ್7,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ.ಎರಡು ವರ್ಷಗಳ ನಂತರ ವಿಜೃಂಬಣೆ ದಸರಾ ನೋಡುವ ಅವಕಾಶ ನಾಡಿನ ಜನರಿಗೆ ಬಂದಿದೆ.ಕೊರೊನಾ ಹಿನ್ನಲೆ ಕಳೆದ ಎರಡು ವರ್ಷ ಸರಳ ಸಂಪ್ರದಾಯಕ ದಸರಾ ಗೆ ಒತ್ತು ನೀಡಲಾಗಿತ್ತು.ಈ ಬಾರಿ ಅದ್ದೂರಿ ದಸರಾ ಆಚರಣೆ ನಡೆಯಲಿದೆ. ದಸರಾ ಮಹೋತ್ಸವದ ಮೊದಲ ಹಂತದ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ.ಅಭಿಮನ್ಯು ನೇತೃತ್ವದ 14 ಆನೆಗಳ ತಂಡ ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿದೆ.
ಮೈಸೂರಿನ ನಾಗರಹೊಳೆಯ ಹೆಬ್ಬಾಗಿಲು ವೀರನಹೊಸಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಟಿ.ಸೋಮಶೇಖರ್ ಅವರು ಗಜಪಯಣಕ್ಕೆ ಇಂದು ಬೆಳಿಗ್ಗೆ 8.30 ಗಂಟೆಗೆ ಚಾಲನೆ ನೀಡಲಿದ್ದಾರೆ.
ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿದೆ.
ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕ್ಯಾಪ್ಟನ್ ಅಭಿಮನ್ಯು ಜೊತೆಗೆ
ಭೀಮ, ಗೋಪಾಲ ಸ್ವಾಮಿ, ಅರ್ಜುನ, ವಿಕ್ರಮ, ಧನಂಜಯ, ಗೋಪಿ, ಮಹೇಂದ್ರ,ಕಾವೇರಿ, ಶ್ರೀರಾಮ, ವಿಜಯ, ಚೈತ್ರ, ಲಕ್ಷ್ಮಿ, ತಮ್ಮ ಕರ್ತವ್ಯ ನಿರ್ವಹಿಸಲಿವೆ.
ಎರಡನೇ ಹಂತದಲ್ಲಿ ಐದು ಆನೆಗಳು ಮೈಸೂರಿಗೆ ಆಗಮಿಸಲಿವೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *