ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ಮೈಸೂರು,ಆಗಸ್ಟ್7,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ.ಎರಡು ವರ್ಷಗಳ ನಂತರ ವಿಜೃಂಬಣೆ ದಸರಾ ನೋಡುವ ಅವಕಾಶ ನಾಡಿನ ಜನರಿಗೆ ಬಂದಿದೆ.ಕೊರೊನಾ ಹಿನ್ನಲೆ ಕಳೆದ ಎರಡು ವರ್ಷ ಸರಳ ಸಂಪ್ರದಾಯಕ ದಸರಾ ಗೆ ಒತ್ತು ನೀಡಲಾಗಿತ್ತು.ಈ ಬಾರಿ ಅದ್ದೂರಿ ದಸರಾ ಆಚರಣೆ ನಡೆಯಲಿದೆ. ದಸರಾ ಮಹೋತ್ಸವದ ಮೊದಲ ಹಂತದ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ.ಅಭಿಮನ್ಯು ನೇತೃತ್ವದ 14 ಆನೆಗಳ ತಂಡ ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿದೆ.
ಮೈಸೂರಿನ ನಾಗರಹೊಳೆಯ ಹೆಬ್ಬಾಗಿಲು ವೀರನಹೊಸಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಟಿ.ಸೋಮಶೇಖರ್ ಅವರು ಗಜಪಯಣಕ್ಕೆ ಇಂದು ಬೆಳಿಗ್ಗೆ 8.30 ಗಂಟೆಗೆ ಚಾಲನೆ ನೀಡಲಿದ್ದಾರೆ.
ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿದೆ.
ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕ್ಯಾಪ್ಟನ್ ಅಭಿಮನ್ಯು ಜೊತೆಗೆ
ಭೀಮ, ಗೋಪಾಲ ಸ್ವಾಮಿ, ಅರ್ಜುನ, ವಿಕ್ರಮ, ಧನಂಜಯ, ಗೋಪಿ, ಮಹೇಂದ್ರ,ಕಾವೇರಿ, ಶ್ರೀರಾಮ, ವಿಜಯ, ಚೈತ್ರ, ಲಕ್ಷ್ಮಿ, ತಮ್ಮ ಕರ್ತವ್ಯ ನಿರ್ವಹಿಸಲಿವೆ.
ಎರಡನೇ ಹಂತದಲ್ಲಿ ಐದು ಆನೆಗಳು ಮೈಸೂರಿಗೆ ಆಗಮಿಸಲಿವೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *