ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ವಿಶ್ವವಿಖ್ಯಾತ ದಸರಾ ಮಹೋತ್ಸವ…ಗಜಪಯಣಕ್ಕೆ ಕ್ಷಣಗಣನೆ…ಅಭಿಮನ್ಯು ನೇತೃತ್ವದ ತಂಡ ಸಜ್ಜು…

ಮೈಸೂರು,ಆಗಸ್ಟ್7,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿದೆ.ಎರಡು ವರ್ಷಗಳ ನಂತರ ವಿಜೃಂಬಣೆ ದಸರಾ ನೋಡುವ ಅವಕಾಶ ನಾಡಿನ ಜನರಿಗೆ ಬಂದಿದೆ.ಕೊರೊನಾ ಹಿನ್ನಲೆ ಕಳೆದ ಎರಡು ವರ್ಷ ಸರಳ ಸಂಪ್ರದಾಯಕ ದಸರಾ ಗೆ ಒತ್ತು ನೀಡಲಾಗಿತ್ತು.ಈ ಬಾರಿ ಅದ್ದೂರಿ ದಸರಾ ಆಚರಣೆ ನಡೆಯಲಿದೆ. ದಸರಾ ಮಹೋತ್ಸವದ ಮೊದಲ ಹಂತದ ಗಜಪಯಣಕ್ಕೆ ಕ್ಷಣಗಣನೆ ಆರಂಭವಾಗಿದೆ.ಅಭಿಮನ್ಯು ನೇತೃತ್ವದ 14 ಆನೆಗಳ ತಂಡ ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿದೆ.
ಮೈಸೂರಿನ ನಾಗರಹೊಳೆಯ ಹೆಬ್ಬಾಗಿಲು ವೀರನಹೊಸಳ್ಳಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್‌.ಟಿ.ಸೋಮಶೇಖರ್ ಅವರು ಗಜಪಯಣಕ್ಕೆ ಇಂದು ಬೆಳಿಗ್ಗೆ 8.30 ಗಂಟೆಗೆ ಚಾಲನೆ ನೀಡಲಿದ್ದಾರೆ.
ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿದೆ.
ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕ್ಯಾಪ್ಟನ್ ಅಭಿಮನ್ಯು ಜೊತೆಗೆ
ಭೀಮ, ಗೋಪಾಲ ಸ್ವಾಮಿ, ಅರ್ಜುನ, ವಿಕ್ರಮ, ಧನಂಜಯ, ಗೋಪಿ, ಮಹೇಂದ್ರ,ಕಾವೇರಿ, ಶ್ರೀರಾಮ, ವಿಜಯ, ಚೈತ್ರ, ಲಕ್ಷ್ಮಿ, ತಮ್ಮ ಕರ್ತವ್ಯ ನಿರ್ವಹಿಸಲಿವೆ.
ಎರಡನೇ ಹಂತದಲ್ಲಿ ಐದು ಆನೆಗಳು ಮೈಸೂರಿಗೆ ಆಗಮಿಸಲಿವೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *