ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಹುಣಸೂರು,ಆಗಸ್ಟ್7,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಆರಂಭವಾಗಿದೆ.ಮೊದಲ ಹಂತವಾಗಿ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ದೊರೆತಿದೆ.14 ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿದೆ.ಮೊದಲ ಹಂತದಲ್ಲಿ 9 ಆನೆಗಳು ಭಾಗವಹಿಸಲಿದ್ದು ಇಂದು ಮೈಸೂರಿನತ್ತ ಪಯಣ ಬೆಳೆಸಿವೆ. ಅರ್ಜುನ,ಭೀಮ,ಮಹೇಂದ್ರ,ಅಭಿಮನ್ಯು,ಕಾವೇರಿ,ಚೈತ್ರ,ಲಕ್ಷ್ಮಿ,ಧನಂಜಯ,ಗೋಪಾಲಸ್ವಾಮಿ ಮೊದಲ ತಂಡದಲ್ಲಿ ಮೈಸೂರಿಗೆ ಪಯಣ ಬೆಳೆಸಿದ ಆನೆಗಳು.ಇಂದು ಸಂಜೆ ವೇಳೆಗೆ ಮೈಸೂರಿನ ಅಶೋಕಾಪುರಂ ನ ಅರಣ್ಯಭವನದಲ್ಲಿ ಬೀಡು ಬಿಡಲಿರುವ ಗಜಪಡೆ ಬುಧವಾರ(ಆಗಸ್ಟ್ 10) ರಂದು ಅರಮನೆ ಪ್ರವೇಶಿಸಲಿವೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *