ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಹುಣಸೂರು,ಆಗಸ್ಟ್7,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಆರಂಭವಾಗಿದೆ.ಮೊದಲ ಹಂತವಾಗಿ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ದೊರೆತಿದೆ.14 ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿದೆ.ಮೊದಲ ಹಂತದಲ್ಲಿ 9 ಆನೆಗಳು ಭಾಗವಹಿಸಲಿದ್ದು ಇಂದು ಮೈಸೂರಿನತ್ತ ಪಯಣ ಬೆಳೆಸಿವೆ. ಅರ್ಜುನ,ಭೀಮ,ಮಹೇಂದ್ರ,ಅಭಿಮನ್ಯು,ಕಾವೇರಿ,ಚೈತ್ರ,ಲಕ್ಷ್ಮಿ,ಧನಂಜಯ,ಗೋಪಾಲಸ್ವಾಮಿ ಮೊದಲ ತಂಡದಲ್ಲಿ ಮೈಸೂರಿಗೆ ಪಯಣ ಬೆಳೆಸಿದ ಆನೆಗಳು.ಇಂದು ಸಂಜೆ ವೇಳೆಗೆ ಮೈಸೂರಿನ ಅಶೋಕಾಪುರಂ ನ ಅರಣ್ಯಭವನದಲ್ಲಿ ಬೀಡು ಬಿಡಲಿರುವ ಗಜಪಡೆ ಬುಧವಾರ(ಆಗಸ್ಟ್ 10) ರಂದು ಅರಮನೆ ಪ್ರವೇಶಿಸಲಿವೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *