ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಮೈಸೂರಿನತ್ತ ಸಾಗಿದ ಅಭಿಮನ್ಯು ಪಡೆ…ಆಗಸ್ಟ್ 10 ಕ್ಕೆ ಅರಮನೆ ಪ್ರವೇಶ…

ಹುಣಸೂರು,ಆಗಸ್ಟ್7,Tv10 ಕನ್ನಡ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಆರಂಭವಾಗಿದೆ.ಮೊದಲ ಹಂತವಾಗಿ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ದೊರೆತಿದೆ.14 ಆನೆಗಳು ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿದೆ.ಮೊದಲ ಹಂತದಲ್ಲಿ 9 ಆನೆಗಳು ಭಾಗವಹಿಸಲಿದ್ದು ಇಂದು ಮೈಸೂರಿನತ್ತ ಪಯಣ ಬೆಳೆಸಿವೆ. ಅರ್ಜುನ,ಭೀಮ,ಮಹೇಂದ್ರ,ಅಭಿಮನ್ಯು,ಕಾವೇರಿ,ಚೈತ್ರ,ಲಕ್ಷ್ಮಿ,ಧನಂಜಯ,ಗೋಪಾಲಸ್ವಾಮಿ ಮೊದಲ ತಂಡದಲ್ಲಿ ಮೈಸೂರಿಗೆ ಪಯಣ ಬೆಳೆಸಿದ ಆನೆಗಳು.ಇಂದು ಸಂಜೆ ವೇಳೆಗೆ ಮೈಸೂರಿನ ಅಶೋಕಾಪುರಂ ನ ಅರಣ್ಯಭವನದಲ್ಲಿ ಬೀಡು ಬಿಡಲಿರುವ ಗಜಪಡೆ ಬುಧವಾರ(ಆಗಸ್ಟ್ 10) ರಂದು ಅರಮನೆ ಪ್ರವೇಶಿಸಲಿವೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *