ಅರಣ್ಯಾಧಿಕಾರಿಗೆ ಧಂಕಿ ಪ್ರಕರಣ…ಶಾಸಕ ಸುರೇಶ್ ಗೌಡ ಸೇರಿದಂತೆ 10 ಮಂದಿ ವಿರುದ್ದ ಪ್ರಕರಣ ದಾಖಲು…

ಅರಣ್ಯಾಧಿಕಾರಿಗೆ ಧಂಕಿ ಪ್ರಕರಣ…ಶಾಸಕ ಸುರೇಶ್ ಗೌಡ ಸೇರಿದಂತೆ 10 ಮಂದಿ ವಿರುದ್ದ ಪ್ರಕರಣ ದಾಖಲು…

ಅರಣ್ಯಾಧಿಕಾರಿಗೆ ಧಂಕಿ ಪ್ರಕರಣ…ಶಾಸಕ ಸುರೇಶ್ ಗೌಡ ಸೇರಿದಂತೆ 10 ಮಂದಿ ವಿರುದ್ದ ಪ್ರಕರಣ ದಾಖಲು…

ನಾಗಮಂಗಲ,ಆಗಸ್ಟ್7,Tv10 ಕನ್ನಡ
ಜಮೀನು ರಕ್ಷಣೆ ಕರ್ತವ್ಯ ನಿರ್ವಹಿಸುತ್ತಿದ್ದ ಅರಣ್ಯಾಧಿಕಾರಿಗಳಿಗೆ ಧಂಕಿ ಹಾಕಿದ ವಿಚಾರಕ್ಕೆ ಸಂಭಂಧಿಸಿದಂತೆ ನಾಗಮಂಗಲ ಶಾಸಕ ಸುರೇಶ್ ಗೌಡ ಸೇರಿದಂತೆ ಹತ್ತು ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ.ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅರಣ್ಯಾಧಿಕಾರಿ ಸತೀಶ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ.ಸರ್ಕಾರಿ ಜಾಗದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಟ್ರೆಂಚ್ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕೆಲವು ವ್ಯಕ್ತಿಗಳ ಜೊತೆ ಬಂದ ಶಾಸಕ ಸುರೇಶ್ ಗೌಡ ಅರಣ್ಯಾಧಿಕಾರಿಗಳಿಗೆ ಧಂಕಿ ಹಾಕಿ ಅವ್ಯಾಚ ಶಬ್ಧಗಳಿಂದ ನಿಂದಿಸಿದ್ದರು.ಜೀಪ್ ಸುಟ್ಟುಹಾಕುವುದಾಗಿ ಬೆದರಿಕೆ ಹಾಕಿದ್ದರು.ಈ ಹಿನ್ನಲೆ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಕ್ಷಣೆ ಕೋರಿ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಅರಣ್ಯಾಧಿಕಾರಿ ಸತೀಶ್ ರವರು ಶಾಸಕ ಸುರೇಶ್ ಗೌಡ ಹಾಗೂ 10 ಮಂದಿ ಮೇಲೆ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *