ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಮೈಸೂರು,ಆಗಸ್ಟ್12,Tv10 ಕನ್ನಡ
ಮೈಸೂರಿನಲ್ಲಿ ರಸ್ತೆ ಅಗಲಿಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವಿಗೆ ಹಸಿರಿ ನಿಶಾನೆ ದೊರೆತಿದೆ.
ಮಾತುಕತೆ ಮೂಲಕ ಸಮಸ್ಯೆ ಬಗೆಹರಿದಿದೆ.
ಮೈಸೂರಿನ ಇರ್ವಿನ್ ರಸ್ತೆಯ ಮಸೀದಿ
ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು.
ಈ ಸಂಬಂಧ ರಸ್ತೆ ಅಗಲಿಕರಣ ನೆನೆಗುದಿಗೆ ಬಿದ್ದಿತ್ತು.
ಹೈಕೋರ್ಟ್ ಸಹಾ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು.
ಸದ್ಯ ಗೋಪುರ ತೆರವುಗೊಳಿಸಲು ಒಪ್ಪಿಗೆ ದೊರೆತಿದೆ.ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ದೊರೆತಿದೆ.ಈ ಹಿನ್ನಲೆ ಮಸೀದಿ ಸಿಬ್ಬಂದಿಗಳು
ತಾವೇ ತೆರವುಗೊಳಿಸಲು ಮುಂದಾಗಿದ್ದಾರೆ…

Spread the love

Related post

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…
ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ…

ಮೂವರು ಗುಂಡೇಟಿಗೆ ಬಲಿ ಪ್ರಕರಣ…ಬೇಟೆಗಾರರು ಎಂಬುದಕ್ಕೆ ಪುರಾವೆ…ಸಾಕ್ಷ್ಯ ಸಲ್ಲಿಸಿದ ಅರಣ್ಯ ಇಲಾಖೆ… ಚಾಮರಾಜನಗರ,ಆ17,Tv10 ಕನ್ನಡ ಚಾಮರಾಜನಗರದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರು ಬೇಟೆಗಾರರು ಎಂಬುದಕ್ಕೆ ಅರಣ್ಯ ಇಲಾಖೆ…

Leave a Reply

Your email address will not be published. Required fields are marked *