ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಮೈಸೂರು,ಆಗಸ್ಟ್12,Tv10 ಕನ್ನಡ
ಮೈಸೂರಿನಲ್ಲಿ ರಸ್ತೆ ಅಗಲಿಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವಿಗೆ ಹಸಿರಿ ನಿಶಾನೆ ದೊರೆತಿದೆ.
ಮಾತುಕತೆ ಮೂಲಕ ಸಮಸ್ಯೆ ಬಗೆಹರಿದಿದೆ.
ಮೈಸೂರಿನ ಇರ್ವಿನ್ ರಸ್ತೆಯ ಮಸೀದಿ
ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು.
ಈ ಸಂಬಂಧ ರಸ್ತೆ ಅಗಲಿಕರಣ ನೆನೆಗುದಿಗೆ ಬಿದ್ದಿತ್ತು.
ಹೈಕೋರ್ಟ್ ಸಹಾ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು.
ಸದ್ಯ ಗೋಪುರ ತೆರವುಗೊಳಿಸಲು ಒಪ್ಪಿಗೆ ದೊರೆತಿದೆ.ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ದೊರೆತಿದೆ.ಈ ಹಿನ್ನಲೆ ಮಸೀದಿ ಸಿಬ್ಬಂದಿಗಳು
ತಾವೇ ತೆರವುಗೊಳಿಸಲು ಮುಂದಾಗಿದ್ದಾರೆ…

Spread the love

Related post

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…

Leave a Reply

Your email address will not be published. Required fields are marked *