ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಮೈಸೂರು,ಆಗಸ್ಟ್12,Tv10 ಕನ್ನಡ
ಮೈಸೂರಿನಲ್ಲಿ ರಸ್ತೆ ಅಗಲಿಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವಿಗೆ ಹಸಿರಿ ನಿಶಾನೆ ದೊರೆತಿದೆ.
ಮಾತುಕತೆ ಮೂಲಕ ಸಮಸ್ಯೆ ಬಗೆಹರಿದಿದೆ.
ಮೈಸೂರಿನ ಇರ್ವಿನ್ ರಸ್ತೆಯ ಮಸೀದಿ
ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು.
ಈ ಸಂಬಂಧ ರಸ್ತೆ ಅಗಲಿಕರಣ ನೆನೆಗುದಿಗೆ ಬಿದ್ದಿತ್ತು.
ಹೈಕೋರ್ಟ್ ಸಹಾ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು.
ಸದ್ಯ ಗೋಪುರ ತೆರವುಗೊಳಿಸಲು ಒಪ್ಪಿಗೆ ದೊರೆತಿದೆ.ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ದೊರೆತಿದೆ.ಈ ಹಿನ್ನಲೆ ಮಸೀದಿ ಸಿಬ್ಬಂದಿಗಳು
ತಾವೇ ತೆರವುಗೊಳಿಸಲು ಮುಂದಾಗಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *