ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಮೈಸೂರು,ಆಗಸ್ಟ್12,Tv10 ಕನ್ನಡ
ಮೈಸೂರಿನಲ್ಲಿ ರಸ್ತೆ ಅಗಲಿಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವಿಗೆ ಹಸಿರಿ ನಿಶಾನೆ ದೊರೆತಿದೆ.
ಮಾತುಕತೆ ಮೂಲಕ ಸಮಸ್ಯೆ ಬಗೆಹರಿದಿದೆ.
ಮೈಸೂರಿನ ಇರ್ವಿನ್ ರಸ್ತೆಯ ಮಸೀದಿ
ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು.
ಈ ಸಂಬಂಧ ರಸ್ತೆ ಅಗಲಿಕರಣ ನೆನೆಗುದಿಗೆ ಬಿದ್ದಿತ್ತು.
ಹೈಕೋರ್ಟ್ ಸಹಾ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು.
ಸದ್ಯ ಗೋಪುರ ತೆರವುಗೊಳಿಸಲು ಒಪ್ಪಿಗೆ ದೊರೆತಿದೆ.ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ದೊರೆತಿದೆ.ಈ ಹಿನ್ನಲೆ ಮಸೀದಿ ಸಿಬ್ಬಂದಿಗಳು
ತಾವೇ ತೆರವುಗೊಳಿಸಲು ಮುಂದಾಗಿದ್ದಾರೆ…

Spread the love

Related post

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…
ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ನಾಡದೇವ ಚಾಮುಂಡೇಶ್ವರಿ ದರುಶನ ಪಡೆದ ಹ್ಯಾಟ್ರಿಕ್ ಹೀರೋ…

ಮೈಸೂರು,ಜು2,Tv10 ಕನ್ನಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ನಾಡದೇವತೆ ಚಾಮುಂಡೇಶ್ವರಿ ದರುಶನ ಪಡೆದರು.ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕರಾದ…

Leave a Reply

Your email address will not be published. Required fields are marked *