ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಇರ್ವಿನ್ ರಸ್ತೆ ಮಸೀದಿ ಸಮಸ್ಯೆಗೆ ಪರಿಹಾರ…ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಮಸೀದಿ ಗೋಪುರ…ತೆರವಿಗೆ ಮುಂದಾದ ಮಸೀದಿ ಸಿಬ್ಬಂದಿ…

ಮೈಸೂರು,ಆಗಸ್ಟ್12,Tv10 ಕನ್ನಡ
ಮೈಸೂರಿನಲ್ಲಿ ರಸ್ತೆ ಅಗಲಿಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವಿಗೆ ಹಸಿರಿ ನಿಶಾನೆ ದೊರೆತಿದೆ.
ಮಾತುಕತೆ ಮೂಲಕ ಸಮಸ್ಯೆ ಬಗೆಹರಿದಿದೆ.
ಮೈಸೂರಿನ ಇರ್ವಿನ್ ರಸ್ತೆಯ ಮಸೀದಿ
ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು.
ಈ ಸಂಬಂಧ ರಸ್ತೆ ಅಗಲಿಕರಣ ನೆನೆಗುದಿಗೆ ಬಿದ್ದಿತ್ತು.
ಹೈಕೋರ್ಟ್ ಸಹಾ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು.
ಸದ್ಯ ಗೋಪುರ ತೆರವುಗೊಳಿಸಲು ಒಪ್ಪಿಗೆ ದೊರೆತಿದೆ.ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ದೊರೆತಿದೆ.ಈ ಹಿನ್ನಲೆ ಮಸೀದಿ ಸಿಬ್ಬಂದಿಗಳು
ತಾವೇ ತೆರವುಗೊಳಿಸಲು ಮುಂದಾಗಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *