ಕಬ್ಬಿನ ದರ ನಿಗದಿಗೆ ವಿರೋಧ…ಸಿಡಿದೆದ್ದ ಅನ್ನದಾತ…ಬೆಂಗಳೂರು-ಮೈಸೂರು ಹೆದ್ದಾರಿ ಬಂದ್…

ಕಬ್ಬಿನ ದರ ನಿಗದಿಗೆ ವಿರೋಧ…ಸಿಡಿದೆದ್ದ ಅನ್ನದಾತ…ಬೆಂಗಳೂರು-ಮೈಸೂರು ಹೆದ್ದಾರಿ ಬಂದ್…

ಮೈಸೂರು,ಆಗಸ್ಟ್12,Tv10 ಕನ್ನಡ
ಕಬ್ಬಿನ ಎಫ್ ಆರ್ ಪಿ ದರ ನಿಗದಿ, ವಿದ್ಯುತ್ ಕಾಯ್ದೆ ಖಾಸಗೀಕರಣ ವಿರೋಧಿಸಿ ರೈತರು ಇಂದು ಮೈಸೂರಿನ ಕೊಲಂಬಿಯಾ ಆಸ್ಪತ್ರೆ ವೃತ್ತದಲ್ಲಿ ಒಂದು ಗಂಟೆ ಹೆದ್ದಾರಿ ಬಂದ್ ಮಾಡಿ ಆಕ್ರೋಷ ವ್ಯಕ್ತಪಡಿಸಿದರು.ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಸ್ತೆ ತಡೆ ಚಳುವಳಿ ನಡೆಯಿತು.ಪರಿಣಾಮ ಸುಗಮ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕಬ್ಬಿಗೆ ಬಳಸುವ ರಸಗೊಬ್ಬರ, ಪೊಟ್ಯಾಶ್ ಚೀಲಕ್ಕೆ ಹೆಚ್ಚುವರಿಯಾಗಿ 900 ರೂ ಡಿಎಪಿ ಬೆಲೆ 350 ಏರಿಕೆಯಾಗಿದೆ ಕಟಾವು ಕೂಲಿ 400 ರೂಪಾಯಿ, ಬೀಜದ ಬೆಲೆ ಎಕರೆಗೆ 500 ಹೆಚ್ಚುವರಿಯಾಗಿ ಎಲ್ಲಾ ಏರಿಕೆಯಾಗಿದೆ, ಆದರೆ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಕೇವಲ 150 ರೂ ಏರಿಕೆ ಮಾಡಿ ಟನ್ಗೆ 3050 ನಿಗದಿ ಮಾಡಿದೆ, ಇದು ಕಬ್ಬು ಬೆಳೆಗಾರರಿಗೆ ಮಾಡಿದ ಅನ್ಯಾಯ ಕಬ್ಬು ಬೆಳೆಯುವ ರೈತರು ಈ ದರ ಪುನರ್ ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದರು. ವಿದ್ಯುತ್ ಖಾಸಗೀಕರಣ ದಿಂದ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನಿಲ್ಲುತ್ತದೆ, ಖಾಸಗೀಕರಣ ಕೈಬಿಡಬೇಕು.
ಅತಿವೃಷ್ಟಿ ಮಳೆಹಾನಿ ಬೆಳೆನಷ್ಟ ಪರಿಹಾರ ಕೂಡಲೇ ರೈತರಿಗೆ ತಲುಪಬೇಕು.ಕೂಡಲೇ
ಸರ್ಕಾರ ಎಚ್ಚೆತ್ತುಕೊಂಡು ವಿವಿಧ ಬೇಡಿಕೆ ಈಡೇರಿಸದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ದೆಹಲಿ ಮಾದರಿ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ರಸ್ತೆ ತಡೆ ಪ್ರತಿಭಟನೆಯಲ್ಲಿ ತಾಲೂಕ ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್,ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ವರ್ಕೋಡ್ ನಾಗೇಶ್, ಕಾಟೂರು ಮಹದೇವಸ್ವಾಮಿ, ಮಹದೇವ್, ಬಸವರಾಜು, ಮಹದೇವಸ್ವಾಮಿ,
ಶ್ರೀರಾಮ್ ,ರಾಜು, ಭಾಗ್ಯಮ್ಮ, ಸಾಕಮ್ಮ ಶಿವಣ್ಣ ಮಾಲಿಂಗನಾಯಕ್, ಬಸವರಾಜಪ್ಪ, ಮಂಜು ಲಿಂಗಣ್ಣ ನೂರಾರು ಜನರು ಭಾಗವಹಿಸಿದ್ದರು…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *