.ವಿ.ಪುರಂ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ಗೆ ಡಿವೈಎಸ್ಪಿ ಯಾಗಿ ಮುಂಬಡ್ತಿ…

ವಿ.ವಿ.ಪುರಂ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ಗೆ ಡಿವೈಎಸ್ಪಿ ಯಾಗಿ ಮುಂಬಡ್ತಿ…

ಮೈಸೂರು,ಆಗಸ್ಟ್12,Tv10 ಕನ್ನಡ
ಮೈಸೂರಿನ ವಿ.ವಿ.ಪುರಂ ಪೊಲೀಸ್ ಠಾಣೆಯ ನಿರೀಕ್ಷಕರಾದ ವೆಂಕಟೇಶ್ ರವರಿಗೆ ಡಿವೈಎಸ್ಪಿ ಯಾಗಿ ಮುಂಬಡ್ತಿ ದೊರೆತಿದೆ.ಪೊಲೀಸ್ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ.ರಾಜ್ಯ ಗುಪ್ತವಾರ್ತೆಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.ವೆಂಕಟೇಶ್ ರವರ ಜೊತೆಗೆ ಇನ್ನೂ 12 ಇನ್ಸ್ಪೆಕ್ಟರ್ ಗಳಿಗೆ ರಾಜ್ಯ ಪೊಲೀಸ್ ಇಲಾಖೆ ಮುಂಬಡ್ತಿ ನೀಡಿದೆ…

Spread the love

Related post

ಪ್ರಾಧಿಕಾರದ ಆಸ್ತಿ ಉಳಿಸಿ…ಡಿಎಸ್ ಎಸ್ ಮುಖಂಡರಿಂದ ತಮಟೆ ಚಳುವಳಿ…ಎಂಡಿಎ ಪ್ರಭಾರ ಆಯುಕ್ತ ಕೆ.ಎಸ್.ರಕ್ಷಿತ್ ಕಚೇರಿ ಬಳಿ ಪ್ರತಿಭಟನೆ…

ಪ್ರಾಧಿಕಾರದ ಆಸ್ತಿ ಉಳಿಸಿ…ಡಿಎಸ್ ಎಸ್ ಮುಖಂಡರಿಂದ ತಮಟೆ ಚಳುವಳಿ…ಎಂಡಿಎ ಪ್ರಭಾರ ಆಯುಕ್ತ…

ಪ್ರಾಧಿಕಾರದ ಆಸ್ತಿ ಉಳಿಸಿ…ಡಿಎಸ್ ಎಸ್ ಮುಖಂಡರಿಂದ ತಮಟೆ ಚಳುವಳಿ…ಎಂಡಿಎ ಪ್ರಭಾರ ಆಯುಕ್ತ ಕೆ.ಎಸ್.ರಕ್ಷಿತ್ ಕಚೇರಿ ಬಳಿ ಪ್ರತಿಭಟನೆ… ಮೈಸೂರು,ಮಾ31,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಆಸ್ತಿ ಉಳಿಸುವಂತೆ ಆಗ್ರಹಿಸಿ…
ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ… ಮೈಸೂರು,ಮಾ31,Tv10 ಕನ್ನಡ ಮಹಾವೀರವಜಯಂತಿ ಅಂಗವಾಗಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಸಿ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದೆ.ಮೈಸೂರು ನಗರದ ಹಳೆ ಡಿಸಿ…
ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು… ನಂಜನಗೂಡು,ಮಾ30,Tv10 ಕನ್ನಡ ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡಜಾತ್ರೆಗೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂಜುಂಡಸ್ವಾಮಿ (58) ಮೃತ ದುರ್ದೈವಿ.ಬೆಂಗಳೂರು…

Leave a Reply

Your email address will not be published. Required fields are marked *