.ವಿ.ಪುರಂ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ಗೆ ಡಿವೈಎಸ್ಪಿ ಯಾಗಿ ಮುಂಬಡ್ತಿ…

ವಿ.ವಿ.ಪುರಂ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ಗೆ ಡಿವೈಎಸ್ಪಿ ಯಾಗಿ ಮುಂಬಡ್ತಿ…

ಮೈಸೂರು,ಆಗಸ್ಟ್12,Tv10 ಕನ್ನಡ
ಮೈಸೂರಿನ ವಿ.ವಿ.ಪುರಂ ಪೊಲೀಸ್ ಠಾಣೆಯ ನಿರೀಕ್ಷಕರಾದ ವೆಂಕಟೇಶ್ ರವರಿಗೆ ಡಿವೈಎಸ್ಪಿ ಯಾಗಿ ಮುಂಬಡ್ತಿ ದೊರೆತಿದೆ.ಪೊಲೀಸ್ ಇಲಾಖೆಯಿಂದ ಅಧಿಸೂಚನೆ ಪ್ರಕಟವಾಗಿದೆ.ರಾಜ್ಯ ಗುಪ್ತವಾರ್ತೆಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.ವೆಂಕಟೇಶ್ ರವರ ಜೊತೆಗೆ ಇನ್ನೂ 12 ಇನ್ಸ್ಪೆಕ್ಟರ್ ಗಳಿಗೆ ರಾಜ್ಯ ಪೊಲೀಸ್ ಇಲಾಖೆ ಮುಂಬಡ್ತಿ ನೀಡಿದೆ…

Spread the love

Related post

ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು…

ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು…

ವಿದ್ಯುತ್ ಸ್ಪರ್ಷ…ಕಂಬದ ಮೇಲೆ ಲೈನ್ ಮನ್ ಸಾವು… ಮಂಡ್ಯ,ಮಾ28,Tv10 ಕನ್ನಡ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮೆನ್ ಸಾವನ್ನಪ್ಪಿದ ಘಟನೆಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ…
ಮುಖ ಎಡಿಟ್ ಮಾಡಿ ಗೃಹಿಣಿಯ ಅಶ್ಲೀಲ ಫೋಟೋ ಕ್ರಿಯೇಟ್…ಕಿಡಿಗೇಡಿ ವಿರುದ್ದ ಸೆನ್ ಠಾಣೆಯಲ್ಲಿ FIR

ಮುಖ ಎಡಿಟ್ ಮಾಡಿ ಗೃಹಿಣಿಯ ಅಶ್ಲೀಲ ಫೋಟೋ ಕ್ರಿಯೇಟ್…ಕಿಡಿಗೇಡಿ ವಿರುದ್ದ ಸೆನ್…

ಮುಖ ಎಡಿಟ್ ಮಾಡಿ ಗೃಹಿಣಿಯ ಅಶ್ಲೀಲ ಫೋಟೋ ಕ್ರಿಯೇಟ್…ಕಿಡಿಗೇಡಿ ವಿರುದ್ದ ಸೆನ್ ಠಾಣೆಯಲ್ಲಿ FIR ಮೈಸೂರು,ಮಾ28,,Tv10 ಕನ್ನಡ ಗೃಹಿಣಿಯ ಫೋಟೋ ಎಡಿಟ್ ಮಾಡಿ ಬೇರೆ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ…
ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ…

ಮೈಸೂರಿನಲ್ಲಿ ದೆಹಲಿ ಪೊಲೀಸರ ಕಾರ್ಯಾಚರಣೆ…ಹುಸಿ ಬಾಂಬ್ ಸಂದೇಶಗಳ ರೂವಾರಿ ಬಂಧನ… ಮೈಸೂರು,ಮಾ28,Tv10 ಕನ್ನಡ ಹುಸಿಬಾಂಬ್ ಸಂದೇಶಗಳನ್ನ ಕಳಿಸಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿ ದೆಹಲಿ ಪೊಲೀಸರ ಅತಿಥಿಯಾಗಿದ್ದಾನೆ.ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ…

Leave a Reply

Your email address will not be published. Required fields are marked *