ನ್ಯಾಯಾಲಯದ ಆವರಣದಲ್ಲಿ ಪತ್ನಿ ಕತ್ತು ಕೊಯ್ದ ಪತಿ…

  • Crime
  • August 13, 2022
  • No Comment
  • 222

ನ್ಯಾಯಾಲಯದ ಆವರಣದಲ್ಲಿ ಪತ್ನಿ ಕತ್ತು ಕೊಯ್ದ ಪತಿ…

ಹಾಸನ,ಆಗಸ್ಟ್13,Tv10 ಕನ್ನಡ
ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಕೊಯ್ದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.ಚೈತ್ರ(32)ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿರುವ ಪತ್ನಿ.
ಆರೋಪಿ ಪತಿ ಶಿವಕುಮಾರ್ ಎಂಬಾರನಿಂದ ಕೃತ್ಯ ನಡೆದಿದೆ.ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ನಿವಾಸಿ ಚೈತ್ರಾ.
ಎರಡನೇ ಜೆಎಂಎಫ್ ಸಿ ಕೋರ್ಟ್ ನ ಶೌಚಾಲಯದ ಬಳಿ ಕತ್ತು ಕೊಯ್ದಿರುವ ಶಿವಕುಮಾರ್.
ಗಂಭೀರವಾಗಿ ಗಾಯಗೊಂಡಿರೋ ಚೈತ್ರಗೆ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಚ್ಚೇದನಕ್ಕಾಗಿ ಜೋಡಿ ಕೋರ್ಟ್ ಮೆಟ್ಟೆಲೇರಿತ್ತು.
ಕಳೆದ ಎರಡು ವರ್ಷದಿಂದ ಡಿವೋರ್ಸ್ ಗಾಗಿ ನ್ಯಾಯಾಲಯಕ್ಕೆ ಓಡಾಡುತ್ತಿದ್ದರು.
ಹೊಳೆನರಸೀಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ…

ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಸಂಭ್ರಮ…ಕಾರ್ಯಸಿದ್ದಿ ಹನುಮಂತನಿಗೆ ವಜ್ರಾಲಂಕಾರ… ಮೈಸೂರು,ಏ2,Tv10 ಕನ್ನಡ ಗಣಪತಿ ಆಶ್ರಮದಲ್ಲಿ ಹನುಮಜಯಂತಿ ಆಚರಣೆ ಸಂಭ್ರಮದಿಂದ ನೆರವೇರಿತು. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಾರ್ಯಸಿದ್ದಿ ಆಂಜನೇಯ…
ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು..

ಬಕೆಟ್ ನಲ್ಲಿ ಮುಳುಗಿ ಮಗು ಸಾವು…ನೊಂದು ತಾಯಿ ಆತ್ಮಹತ್ಯೆಗೆ ಶರಣು.. ಬೆಂಗಳೂರು,ಏ2,Tv10 ಕನ್ನಡ ಬಕೆಟ್ ನಲ್ಲಿ ಮಗು ಮುಳುಗಿ ಸಾವನ್ನಪ್ಪಿದ್ದರಿಂದ ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ…
ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ…

ತಾಯಿ- ಮಗನ ನಡುವೆ ಜಗಳ…ಸಾವಿನಲ್ಲಿ ಅಂತ್ಯ… ಕೆ.ಆರ್.ಪೇಟೆ,ಏ2,Tv10 ಕನ್ನಡ ತಾಯಿಗನ ನಡುವೆ ನಡೆದ ಜಗಳ ಇಬ್ಬರ ಸಾವಿನಲ್ಲಿ ಅಂತ್ಯವಾದ ದುರಂತ ಘಟನೆ ಕೆ.ಆರ್.ಪೇಟೆ ತಾಲೂಕು ಬೂಕಹಳ್ಳಿ ಕೊಪ್ಪಲು ಗ್ರಾಮದಲ್ಲಿ…

Leave a Reply

Your email address will not be published. Required fields are marked *