ನ್ಯಾಯಾಲಯದ ಆವರಣದಲ್ಲಿ ಪತ್ನಿ ಕತ್ತು ಕೊಯ್ದ ಪತಿ…

  • Crime
  • August 13, 2022
  • No Comment
  • 221

ನ್ಯಾಯಾಲಯದ ಆವರಣದಲ್ಲಿ ಪತ್ನಿ ಕತ್ತು ಕೊಯ್ದ ಪತಿ…

ಹಾಸನ,ಆಗಸ್ಟ್13,Tv10 ಕನ್ನಡ
ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತು ಕೊಯ್ದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ.ಚೈತ್ರ(32)ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿರುವ ಪತ್ನಿ.
ಆರೋಪಿ ಪತಿ ಶಿವಕುಮಾರ್ ಎಂಬಾರನಿಂದ ಕೃತ್ಯ ನಡೆದಿದೆ.ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ನಿವಾಸಿ ಚೈತ್ರಾ.
ಎರಡನೇ ಜೆಎಂಎಫ್ ಸಿ ಕೋರ್ಟ್ ನ ಶೌಚಾಲಯದ ಬಳಿ ಕತ್ತು ಕೊಯ್ದಿರುವ ಶಿವಕುಮಾರ್.
ಗಂಭೀರವಾಗಿ ಗಾಯಗೊಂಡಿರೋ ಚೈತ್ರಗೆ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಚ್ಚೇದನಕ್ಕಾಗಿ ಜೋಡಿ ಕೋರ್ಟ್ ಮೆಟ್ಟೆಲೇರಿತ್ತು.
ಕಳೆದ ಎರಡು ವರ್ಷದಿಂದ ಡಿವೋರ್ಸ್ ಗಾಗಿ ನ್ಯಾಯಾಲಯಕ್ಕೆ ಓಡಾಡುತ್ತಿದ್ದರು.
ಹೊಳೆನರಸೀಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

Spread the love

Related post

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು… ನಂಜನಗೂಡು,ಮಾ30,Tv10 ಕನ್ನಡ ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡಜಾತ್ರೆಗೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂಜುಂಡಸ್ವಾಮಿ (58) ಮೃತ ದುರ್ದೈವಿ.ಬೆಂಗಳೂರು…
ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು… ನಂಜನಗೂಡು,ಮಾ30,Tv10 ಕನ್ನಡ ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತಕ್ಕೆ ತಂದೆ ಮಗ ಗಾಯಗೊಂಡಿದ್ದಾರೆ.ಪಂಚ ಮಹಾರಥೋತ್ಸವ ಸಾಗುವ ಸಂದರ್ಭದಲ್ಲಿ ಘಟನೆ ನಡೆದಿದೆ.ಬಾರಿ ಭಕ್ತ…
2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ ಬೆಂಗಳೂರು: 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM Medal) ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಿವಿಧ…

Leave a Reply

Your email address will not be published. Required fields are marked *