ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ಮೈಸೂರು,ಆಗಸ್ಟ್14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಗಜಪಡೆಗೆ ಮೊದಲ ತಾಲೀಮು ಆರಂಭವಾಗಿದೆ.ಕ್ಯಾಪ್ಟನಗ ಅಭಿಮನ್ಯು ನೇತೃತ್ವದ 9 ಆನೆಗಳ ತಂಡ ಮೊದಲ ದಸರಾ ಮೆರವಣಿಗೆ ಸಾಗುವ ಮಾರ್ಗದಲ್ಲಿ ಗಜಪಡೆ ಸಾಗುತ್ತದೆ. ಅರಮನೆ ಆವರಣದಿಂದ ಬನ್ನಿಮಂಟಪದ ವರೆಗರ ಗಜಪಡೆ ಸಾಗುತ್ತದೆ.ಸುಮಾರು 5 ಕಿಲೋ ಮೀಟರ್ ಸಾಗುತ್ತದೆ.ಮೆರವಣಿಗೆ ಸಾಗುವ ರಸ್ತೆಯ ಪರಿಚಯ,ವಾಹನ ಸಂಚಾರದ ಪರಿಚಯ ಹಾಗೂ ಸಾರ್ವಜನಿಕರ ಮಧ್ಯೆ ಸಾಗಲು ಗಜಪಡೆಗೆ ಈ ತಾಲೀಮು ಸಹಕಾರಿಯಾಗಲಿದೆ.ಜಂಬೂ ಸವಾರಿಯನ್ನ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ.ಜನರ ಮಧ್ಯೆ ಸಾಗಲು ಗಜಪಡೆಗೆ ಹೊಂದಿಕೊಳ್ಳಲು ಈ ತಾಲೀಮು ಸಹಕಾರಿಯಾಗಲಿದೆ.ಅರಣ್ಯಾಧಿಕಾರಿ ಕರಿಕಾಳನ್ ನೇತೃತ್ವದಲ್ಲಿ ಮೊದಲ ತಾಲೀಮು ನಡೆದಿದೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *