ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ಮೈಸೂರು,ಆಗಸ್ಟ್14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಗಜಪಡೆಗೆ ಮೊದಲ ತಾಲೀಮು ಆರಂಭವಾಗಿದೆ.ಕ್ಯಾಪ್ಟನಗ ಅಭಿಮನ್ಯು ನೇತೃತ್ವದ 9 ಆನೆಗಳ ತಂಡ ಮೊದಲ ದಸರಾ ಮೆರವಣಿಗೆ ಸಾಗುವ ಮಾರ್ಗದಲ್ಲಿ ಗಜಪಡೆ ಸಾಗುತ್ತದೆ. ಅರಮನೆ ಆವರಣದಿಂದ ಬನ್ನಿಮಂಟಪದ ವರೆಗರ ಗಜಪಡೆ ಸಾಗುತ್ತದೆ.ಸುಮಾರು 5 ಕಿಲೋ ಮೀಟರ್ ಸಾಗುತ್ತದೆ.ಮೆರವಣಿಗೆ ಸಾಗುವ ರಸ್ತೆಯ ಪರಿಚಯ,ವಾಹನ ಸಂಚಾರದ ಪರಿಚಯ ಹಾಗೂ ಸಾರ್ವಜನಿಕರ ಮಧ್ಯೆ ಸಾಗಲು ಗಜಪಡೆಗೆ ಈ ತಾಲೀಮು ಸಹಕಾರಿಯಾಗಲಿದೆ.ಜಂಬೂ ಸವಾರಿಯನ್ನ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ.ಜನರ ಮಧ್ಯೆ ಸಾಗಲು ಗಜಪಡೆಗೆ ಹೊಂದಿಕೊಳ್ಳಲು ಈ ತಾಲೀಮು ಸಹಕಾರಿಯಾಗಲಿದೆ.ಅರಣ್ಯಾಧಿಕಾರಿ ಕರಿಕಾಳನ್ ನೇತೃತ್ವದಲ್ಲಿ ಮೊದಲ ತಾಲೀಮು ನಡೆದಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *