ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ಮೈಸೂರು,ಆಗಸ್ಟ್14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಗಜಪಡೆಗೆ ಮೊದಲ ತಾಲೀಮು ಆರಂಭವಾಗಿದೆ.ಕ್ಯಾಪ್ಟನಗ ಅಭಿಮನ್ಯು ನೇತೃತ್ವದ 9 ಆನೆಗಳ ತಂಡ ಮೊದಲ ದಸರಾ ಮೆರವಣಿಗೆ ಸಾಗುವ ಮಾರ್ಗದಲ್ಲಿ ಗಜಪಡೆ ಸಾಗುತ್ತದೆ. ಅರಮನೆ ಆವರಣದಿಂದ ಬನ್ನಿಮಂಟಪದ ವರೆಗರ ಗಜಪಡೆ ಸಾಗುತ್ತದೆ.ಸುಮಾರು 5 ಕಿಲೋ ಮೀಟರ್ ಸಾಗುತ್ತದೆ.ಮೆರವಣಿಗೆ ಸಾಗುವ ರಸ್ತೆಯ ಪರಿಚಯ,ವಾಹನ ಸಂಚಾರದ ಪರಿಚಯ ಹಾಗೂ ಸಾರ್ವಜನಿಕರ ಮಧ್ಯೆ ಸಾಗಲು ಗಜಪಡೆಗೆ ಈ ತಾಲೀಮು ಸಹಕಾರಿಯಾಗಲಿದೆ.ಜಂಬೂ ಸವಾರಿಯನ್ನ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ.ಜನರ ಮಧ್ಯೆ ಸಾಗಲು ಗಜಪಡೆಗೆ ಹೊಂದಿಕೊಳ್ಳಲು ಈ ತಾಲೀಮು ಸಹಕಾರಿಯಾಗಲಿದೆ.ಅರಣ್ಯಾಧಿಕಾರಿ ಕರಿಕಾಳನ್ ನೇತೃತ್ವದಲ್ಲಿ ಮೊದಲ ತಾಲೀಮು ನಡೆದಿದೆ…

Spread the love

Related post

ರಿಯಲ್ ಎಸ್ಟೇಟ್ ವ್ಯವಹಾರ…ನಿವೃತ್ತ ಡಿವೈಎಸ್ಪಿ ಸೇರಿದಂತೆ ನಾಲ್ವರ ವಿರುದ್ದ ದೂರು…

ರಿಯಲ್ ಎಸ್ಟೇಟ್ ವ್ಯವಹಾರ…ನಿವೃತ್ತ ಡಿವೈಎಸ್ಪಿ ಸೇರಿದಂತೆ ನಾಲ್ವರ ವಿರುದ್ದ ದೂರು…

ಮೈಸೂರು,ಅ4,Tv10 ಕನ್ನಡ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಭಂಧಿಸಿದಂತೆ ಮೈಸೂರಿನಲ್ಲಿ ನಿವೃತ್ತ ಡಿವೈಎಸ್‌ಪಿ ಸೇರಿ ನಾಲ್ವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿವೃತ್ತ ಡಿವೈಎಸ್‌ಪಿ ವಿಜಯಕುಮಾರ್ ಹಾಗೂ…
ನೇಣುಬಿಗಿದು ಗೃಹಿಣಿ ಆತ್ಮಹತ್ಯೆ…ಗಂಡನ ಮನೆಯವರ ಕಿರುಕುಳ ಆರೋಪ…

ನೇಣುಬಿಗಿದು ಗೃಹಿಣಿ ಆತ್ಮಹತ್ಯೆ…ಗಂಡನ ಮನೆಯವರ ಕಿರುಕುಳ ಆರೋಪ…

ಮೈಸೂರು,ಅ3,Tv10 ಕನ್ನಡ ಗೃಹಿಣಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕೆ.ಆರ್.ಮೊಹಲ್ಲಾದ ವೀಣೇಶೇಷಣ್ಣ ರಸ್ತೆಯಲ್ಲಿ ನಡೆದಿದೆ.ಸ್ಪೂರ್ತಿ (31) ಆತ್ಮಹತ್ಯೆಗೆ ಶರಣಾದ ಗೃಹಿಣಿ.ಪತಿ ಶ್ರೀಕಂಠ ಹಾಗೂ ಆತನ…
ಹುಣಸೂರು:ಹುಲಿದಾಳಿ…ರೈತ ಬಲಿ…

ಹುಣಸೂರು:ಹುಲಿದಾಳಿ…ರೈತ ಬಲಿ…

ಹುಣಸೂರು,ಅ2,Tv10 ಕನ್ನಡ ಹುಲಿ ದಾಳಿಗೆ ರೈತ ಬಲಿಯಾದ ಘಟನೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಗಣೇಶ (55)ಹುಲಿ ದಾಳಿಗೆ ಬಲಿಯಾದ ರೈತ.ದನ ಮೇಯಿಸುವಾಗ ಹುಲಿ ದಾಳಿ ಮಾಡಿದೆ.ಹುಲಿ…

Leave a Reply

Your email address will not be published. Required fields are marked *