ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ಮೈಸೂರು,ಆಗಸ್ಟ್14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಗಜಪಡೆಗೆ ಮೊದಲ ತಾಲೀಮು ಆರಂಭವಾಗಿದೆ.ಕ್ಯಾಪ್ಟನಗ ಅಭಿಮನ್ಯು ನೇತೃತ್ವದ 9 ಆನೆಗಳ ತಂಡ ಮೊದಲ ದಸರಾ ಮೆರವಣಿಗೆ ಸಾಗುವ ಮಾರ್ಗದಲ್ಲಿ ಗಜಪಡೆ ಸಾಗುತ್ತದೆ. ಅರಮನೆ ಆವರಣದಿಂದ ಬನ್ನಿಮಂಟಪದ ವರೆಗರ ಗಜಪಡೆ ಸಾಗುತ್ತದೆ.ಸುಮಾರು 5 ಕಿಲೋ ಮೀಟರ್ ಸಾಗುತ್ತದೆ.ಮೆರವಣಿಗೆ ಸಾಗುವ ರಸ್ತೆಯ ಪರಿಚಯ,ವಾಹನ ಸಂಚಾರದ ಪರಿಚಯ ಹಾಗೂ ಸಾರ್ವಜನಿಕರ ಮಧ್ಯೆ ಸಾಗಲು ಗಜಪಡೆಗೆ ಈ ತಾಲೀಮು ಸಹಕಾರಿಯಾಗಲಿದೆ.ಜಂಬೂ ಸವಾರಿಯನ್ನ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ.ಜನರ ಮಧ್ಯೆ ಸಾಗಲು ಗಜಪಡೆಗೆ ಹೊಂದಿಕೊಳ್ಳಲು ಈ ತಾಲೀಮು ಸಹಕಾರಿಯಾಗಲಿದೆ.ಅರಣ್ಯಾಧಿಕಾರಿ ಕರಿಕಾಳನ್ ನೇತೃತ್ವದಲ್ಲಿ ಮೊದಲ ತಾಲೀಮು ನಡೆದಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *