ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ಮೈಸೂರು,ಆಗಸ್ಟ್14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಗಜಪಡೆಗೆ ಮೊದಲ ತಾಲೀಮು ಆರಂಭವಾಗಿದೆ.ಕ್ಯಾಪ್ಟನಗ ಅಭಿಮನ್ಯು ನೇತೃತ್ವದ 9 ಆನೆಗಳ ತಂಡ ಮೊದಲ ದಸರಾ ಮೆರವಣಿಗೆ ಸಾಗುವ ಮಾರ್ಗದಲ್ಲಿ ಗಜಪಡೆ ಸಾಗುತ್ತದೆ. ಅರಮನೆ ಆವರಣದಿಂದ ಬನ್ನಿಮಂಟಪದ ವರೆಗರ ಗಜಪಡೆ ಸಾಗುತ್ತದೆ.ಸುಮಾರು 5 ಕಿಲೋ ಮೀಟರ್ ಸಾಗುತ್ತದೆ.ಮೆರವಣಿಗೆ ಸಾಗುವ ರಸ್ತೆಯ ಪರಿಚಯ,ವಾಹನ ಸಂಚಾರದ ಪರಿಚಯ ಹಾಗೂ ಸಾರ್ವಜನಿಕರ ಮಧ್ಯೆ ಸಾಗಲು ಗಜಪಡೆಗೆ ಈ ತಾಲೀಮು ಸಹಕಾರಿಯಾಗಲಿದೆ.ಜಂಬೂ ಸವಾರಿಯನ್ನ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ.ಜನರ ಮಧ್ಯೆ ಸಾಗಲು ಗಜಪಡೆಗೆ ಹೊಂದಿಕೊಳ್ಳಲು ಈ ತಾಲೀಮು ಸಹಕಾರಿಯಾಗಲಿದೆ.ಅರಣ್ಯಾಧಿಕಾರಿ ಕರಿಕಾಳನ್ ನೇತೃತ್ವದಲ್ಲಿ ಮೊದಲ ತಾಲೀಮು ನಡೆದಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *