ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ದಸರಾ ಗಜಪಡೆಗೆ ತಾಲೀಮು ಆರಂಭ…ಬನ್ನಿಮಂಟಪ ವರೆಗೆ ಸಾಗಿದ ಅಭಿಮನ್ಯು ತಂಡ…

ಮೈಸೂರು,ಆಗಸ್ಟ್14,Tv10 ಕನ್ನಡ
ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಗಜಪಡೆಗೆ ಮೊದಲ ತಾಲೀಮು ಆರಂಭವಾಗಿದೆ.ಕ್ಯಾಪ್ಟನಗ ಅಭಿಮನ್ಯು ನೇತೃತ್ವದ 9 ಆನೆಗಳ ತಂಡ ಮೊದಲ ದಸರಾ ಮೆರವಣಿಗೆ ಸಾಗುವ ಮಾರ್ಗದಲ್ಲಿ ಗಜಪಡೆ ಸಾಗುತ್ತದೆ. ಅರಮನೆ ಆವರಣದಿಂದ ಬನ್ನಿಮಂಟಪದ ವರೆಗರ ಗಜಪಡೆ ಸಾಗುತ್ತದೆ.ಸುಮಾರು 5 ಕಿಲೋ ಮೀಟರ್ ಸಾಗುತ್ತದೆ.ಮೆರವಣಿಗೆ ಸಾಗುವ ರಸ್ತೆಯ ಪರಿಚಯ,ವಾಹನ ಸಂಚಾರದ ಪರಿಚಯ ಹಾಗೂ ಸಾರ್ವಜನಿಕರ ಮಧ್ಯೆ ಸಾಗಲು ಗಜಪಡೆಗೆ ಈ ತಾಲೀಮು ಸಹಕಾರಿಯಾಗಲಿದೆ.ಜಂಬೂ ಸವಾರಿಯನ್ನ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ.ಜನರ ಮಧ್ಯೆ ಸಾಗಲು ಗಜಪಡೆಗೆ ಹೊಂದಿಕೊಳ್ಳಲು ಈ ತಾಲೀಮು ಸಹಕಾರಿಯಾಗಲಿದೆ.ಅರಣ್ಯಾಧಿಕಾರಿ ಕರಿಕಾಳನ್ ನೇತೃತ್ವದಲ್ಲಿ ಮೊದಲ ತಾಲೀಮು ನಡೆದಿದೆ…

Spread the love

Related post

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…
ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…

Leave a Reply

Your email address will not be published. Required fields are marked *