ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ವಿಜಯಪುರ,ಆಗಸ್ಟ್14,Tv10 ಕನ್ನಡ
ಶಾಸಕ ಎಸ್.ಎಸ್.ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ವೈರಲ್ ಆಗಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಭಾರಿ ಟೀಕೆಗೆ ಗುರಿಯಾಗಿದೆ.
ಹರ್ ಘರ್ ತಿರಂಗಾ ರ‌್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿದ್ದಾರೆ. ಮುದ್ದೇಬಿಹಾಳ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ರವರು ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು ಕೂಡಿಸಿ ಅಪಮಾನ ಮಾಡಿರುವ ಆರೋಪ ಎದುರಾಗಿದೆ.
ಆಲಮಟ್ಟಿಯಿಂದ ತಾಳಿಕೋಟೆ ವರೆಗೆ ಆಜಾದಿ‌ಕಾ ಅಮೃತ ಮಹೋತ್ಸವ ರ‌್ಯಾಲಿ ನಡೆಯಿತು.ಆನೆ ಮೇಲಿದ್ದ ತ್ರಿವರ್ಣ ಧ್ವಜ ಹೊದಿಸಲಾಗಿತ್ತು. ಧ್ವಜದ ಮೇಲೆ ತಮ್ಮ ಮಗ ಕೂರಲು ಅವಕಾಶ ಮಾಡಿಕೊಟ್ಟ ನಡಹಳ್ಳಿ ಸಾರ್ವಜನಿಕರ ಆಕ್ರೋಷಕ್ಕೆ ಸಿಲುಕಿದ್ದಾರೆ.
ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ಸಾಮಾಜಿಕ‌‌ ಜಾಲತಾಣದಲ್ಲಿ ವೈರಲ್ ಆಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *