ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ವಿಜಯಪುರ,ಆಗಸ್ಟ್14,Tv10 ಕನ್ನಡ
ಶಾಸಕ ಎಸ್.ಎಸ್.ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ವೈರಲ್ ಆಗಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಭಾರಿ ಟೀಕೆಗೆ ಗುರಿಯಾಗಿದೆ.
ಹರ್ ಘರ್ ತಿರಂಗಾ ರ‌್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿದ್ದಾರೆ. ಮುದ್ದೇಬಿಹಾಳ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ರವರು ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು ಕೂಡಿಸಿ ಅಪಮಾನ ಮಾಡಿರುವ ಆರೋಪ ಎದುರಾಗಿದೆ.
ಆಲಮಟ್ಟಿಯಿಂದ ತಾಳಿಕೋಟೆ ವರೆಗೆ ಆಜಾದಿ‌ಕಾ ಅಮೃತ ಮಹೋತ್ಸವ ರ‌್ಯಾಲಿ ನಡೆಯಿತು.ಆನೆ ಮೇಲಿದ್ದ ತ್ರಿವರ್ಣ ಧ್ವಜ ಹೊದಿಸಲಾಗಿತ್ತು. ಧ್ವಜದ ಮೇಲೆ ತಮ್ಮ ಮಗ ಕೂರಲು ಅವಕಾಶ ಮಾಡಿಕೊಟ್ಟ ನಡಹಳ್ಳಿ ಸಾರ್ವಜನಿಕರ ಆಕ್ರೋಷಕ್ಕೆ ಸಿಲುಕಿದ್ದಾರೆ.
ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ಸಾಮಾಜಿಕ‌‌ ಜಾಲತಾಣದಲ್ಲಿ ವೈರಲ್ ಆಗಿದೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *