ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ವಿಜಯಪುರ,ಆಗಸ್ಟ್14,Tv10 ಕನ್ನಡ
ಶಾಸಕ ಎಸ್.ಎಸ್.ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ವೈರಲ್ ಆಗಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಭಾರಿ ಟೀಕೆಗೆ ಗುರಿಯಾಗಿದೆ.
ಹರ್ ಘರ್ ತಿರಂಗಾ ರ‌್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿದ್ದಾರೆ. ಮುದ್ದೇಬಿಹಾಳ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ರವರು ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು ಕೂಡಿಸಿ ಅಪಮಾನ ಮಾಡಿರುವ ಆರೋಪ ಎದುರಾಗಿದೆ.
ಆಲಮಟ್ಟಿಯಿಂದ ತಾಳಿಕೋಟೆ ವರೆಗೆ ಆಜಾದಿ‌ಕಾ ಅಮೃತ ಮಹೋತ್ಸವ ರ‌್ಯಾಲಿ ನಡೆಯಿತು.ಆನೆ ಮೇಲಿದ್ದ ತ್ರಿವರ್ಣ ಧ್ವಜ ಹೊದಿಸಲಾಗಿತ್ತು. ಧ್ವಜದ ಮೇಲೆ ತಮ್ಮ ಮಗ ಕೂರಲು ಅವಕಾಶ ಮಾಡಿಕೊಟ್ಟ ನಡಹಳ್ಳಿ ಸಾರ್ವಜನಿಕರ ಆಕ್ರೋಷಕ್ಕೆ ಸಿಲುಕಿದ್ದಾರೆ.
ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ಸಾಮಾಜಿಕ‌‌ ಜಾಲತಾಣದಲ್ಲಿ ವೈರಲ್ ಆಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *