ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ವಿಜಯಪುರ,ಆಗಸ್ಟ್14,Tv10 ಕನ್ನಡ
ಶಾಸಕ ಎಸ್.ಎಸ್.ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ವೈರಲ್ ಆಗಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಭಾರಿ ಟೀಕೆಗೆ ಗುರಿಯಾಗಿದೆ.
ಹರ್ ಘರ್ ತಿರಂಗಾ ರ‌್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿದ್ದಾರೆ. ಮುದ್ದೇಬಿಹಾಳ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ರವರು ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು ಕೂಡಿಸಿ ಅಪಮಾನ ಮಾಡಿರುವ ಆರೋಪ ಎದುರಾಗಿದೆ.
ಆಲಮಟ್ಟಿಯಿಂದ ತಾಳಿಕೋಟೆ ವರೆಗೆ ಆಜಾದಿ‌ಕಾ ಅಮೃತ ಮಹೋತ್ಸವ ರ‌್ಯಾಲಿ ನಡೆಯಿತು.ಆನೆ ಮೇಲಿದ್ದ ತ್ರಿವರ್ಣ ಧ್ವಜ ಹೊದಿಸಲಾಗಿತ್ತು. ಧ್ವಜದ ಮೇಲೆ ತಮ್ಮ ಮಗ ಕೂರಲು ಅವಕಾಶ ಮಾಡಿಕೊಟ್ಟ ನಡಹಳ್ಳಿ ಸಾರ್ವಜನಿಕರ ಆಕ್ರೋಷಕ್ಕೆ ಸಿಲುಕಿದ್ದಾರೆ.
ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ಸಾಮಾಜಿಕ‌‌ ಜಾಲತಾಣದಲ್ಲಿ ವೈರಲ್ ಆಗಿದೆ…

Spread the love

Related post

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ ವಶ…

ಕುವೆಂಪುನಗರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಸರಗಳ್ಳನ ಬಂಧನ…3.30 ಲಕ್ಷ ಮೌಲ್ಯದ ಸರ…

ಮೈಸೂರು,ಏ24,Tv10 ಕನ್ನಡ ವಾಕಿಂಗ್ ಮಾಡುತ್ತಿದ್ದ ವೃದ್ದೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಚಾಮರಾಜನಗರ ನಿವಾಸಿ ರಂಗಸ್ವಾಮಿ ಸಿಕ್ಕಿಬಿದ್ದ ಸರಗಳ್ಳ.ಬಂಧಿತನಿಂದ 3.30 ಲಕ್ಷ…
ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ ಭಾಗಿ…ಮಕ್ಕಳ ಮುಂದೆಯೇ ಕೃತ್ಯ…

ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ…

ಮೈಸೂರು,ಏ23,Tv10 ಕನ್ನಡ ಮಹಿಳೆ ಸೇರಿದಂತೆ 6 ಮಂದಿ ತಂಡವೊಂದು ಮನೆಗೆ ನುಗ್ಗಿ ಗೃಹಿಣಿಯನ್ನ ಬಲವಂತವಾಗಿ ಎಳೆದೊಯ್ದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಎಜೆ ಬ್ಲಾಕ್ ನಲ್ಲಿ ನಡೆದಿದೆ.ಮಗ…
ಹುಣಸೂರು: ಹುಲಿ ದಾಳಿ…ಹಸು ಬಲಿ…

ಹುಣಸೂರು: ಹುಲಿ ದಾಳಿ…ಹಸು ಬಲಿ…

ಹುಣಸೂರು,ಏ23,Tv10 ಕನ್ನಡ ಹುಲಿದಾಳಿಗೆ ಹಸು ಬಲಿಯಾದ ಘಟನೆ ಹುಣಸೂರು ತಾಲೂಕಿನ ಕಿಕ್ಕೇರಿಕಟ್ಟೆ ಗ್ರಾಮದಲ್ಲಿ ನಡೆದಿದೆ.ಮನೋಹರ್ ಎಂಬುವರಿಗೆ ಸೇರಿದ ಹಸು ಬಲಿಯಾಗಿದೆ.ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಇಲ್ಲವೆಂದು ಕಿಕ್ಕೇರಿಕಟ್ಟೆ ಗ್ರಾಮಸ್ಥರು…

Leave a Reply

Your email address will not be published. Required fields are marked *