ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ರಾಷ್ಟ್ರಧ್ವಜದ ಮೇಲೆ ಕುಳಿತು ಶಾಸಕನ ಪುತ್ರನ ಸಂಭ್ರಮ…ವಿಡಿಯೋ ವೈರಲ್…

ವಿಜಯಪುರ,ಆಗಸ್ಟ್14,Tv10 ಕನ್ನಡ
ಶಾಸಕ ಎಸ್.ಎಸ್.ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ವೈರಲ್ ಆಗಿದೆ. ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ ಭಾರಿ ಟೀಕೆಗೆ ಗುರಿಯಾಗಿದೆ.
ಹರ್ ಘರ್ ತಿರಂಗಾ ರ‌್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿದ್ದಾರೆ. ಮುದ್ದೇಬಿಹಾಳ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ರವರು ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು ಕೂಡಿಸಿ ಅಪಮಾನ ಮಾಡಿರುವ ಆರೋಪ ಎದುರಾಗಿದೆ.
ಆಲಮಟ್ಟಿಯಿಂದ ತಾಳಿಕೋಟೆ ವರೆಗೆ ಆಜಾದಿ‌ಕಾ ಅಮೃತ ಮಹೋತ್ಸವ ರ‌್ಯಾಲಿ ನಡೆಯಿತು.ಆನೆ ಮೇಲಿದ್ದ ತ್ರಿವರ್ಣ ಧ್ವಜ ಹೊದಿಸಲಾಗಿತ್ತು. ಧ್ವಜದ ಮೇಲೆ ತಮ್ಮ ಮಗ ಕೂರಲು ಅವಕಾಶ ಮಾಡಿಕೊಟ್ಟ ನಡಹಳ್ಳಿ ಸಾರ್ವಜನಿಕರ ಆಕ್ರೋಷಕ್ಕೆ ಸಿಲುಕಿದ್ದಾರೆ.
ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಪುತ್ರ ರಾಷ್ಟ್ರಧ್ವಜದ ಮೇಲೆ ಕುಳಿತು ರಾಲಿಯಲ್ಲಿ ಭಾಗಿಯಾದ ವಿಡಿಯೋ ಸಾಮಾಜಿಕ‌‌ ಜಾಲತಾಣದಲ್ಲಿ ವೈರಲ್ ಆಗಿದೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *