ಮುಡಾ ಅವ್ಯವಹಾರಗಳ ಕಡತ ಪರಿಶೀಲನೆಗೆ ಸಮಿತಿ ರಚನೆ…ಆಗಸ್ಟ್ 17 ರಂದು ಹಾಜರುಪಡಿಸುವಂತೆ ನೋಟೀಸ್…

ಮುಡಾ ಅವ್ಯವಹಾರಗಳ ಕಡತ ಪರಿಶೀಲನೆಗೆ ಸಮಿತಿ ರಚನೆ…ಆಗಸ್ಟ್ 17 ರಂದು ಹಾಜರುಪಡಿಸುವಂತೆ ನೋಟೀಸ್…

ಮುಡಾ ಅವ್ಯವಹಾರಗಳ ಕಡತ ಪರಿಶೀಲನೆಗೆ ಸಮಿತಿ ರಚನೆ…ಆಗಸ್ಟ್ 17 ರಂದು ಹಾಜರುಪಡಿಸುವಂತೆ ನೋಟೀಸ್…

ಮೈಸೂರು,ಆಗಸ್ಟ್16,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ತಾಂತ್ರಿಕ ಸಮಿತಿ ರಚಿಸಲಾಗಿದ್ದು ಕಡತಗಳನ್ನ ಹಾಜರು ಪಡಿಸಿ ಸಹಕರಿಸುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಹೆಚ್ಚುವರಿ ನಿರ್ದೇಶಕರು ನೋಟೀಸ್ ಜಾರಿ ಮಾಡಿದ್ದಾರೆ.ಅನುದಾನ ದುರ್ಬಳಕೆ,ಬದಲಿ ನಿವೇಶನಗಳ ಹಂಚಿಕೆ,ಭೂಸ್ವಾಧೀನ ಪರಿಹಾರ,ಪ್ರಾಧಿಕಾರದ ನಿಯಮಗಳ ವಿರುದ್ದ ವಿಷಯಗಳನ್ನ ಮಂಡಿಸಿ ನಿರ್ಣಯಗಳನ್ನ ಕೈಗೊಂಡಿರುವುದು,ಕಡತಗಳಲ್ಲಿನ ಅವ್ಯವಹಾರ ಹಾಗೂ ಆಯುಕ್ತರು ಮತ್ತು ಅಧ್ಯಕ್ಷರು ಪರಸ್ಪರ ಆರೋಪಗಳ ಸುರಿಮಳೆ ಮಾಡಿ ದೂರು ಸಲ್ಲಿಸಿರುವ ಹಿನ್ನಲೆ ತೆನಿಖೆಗಾಗಿ ತಾಂತ್ರಿಕ ಸಮಿತಿ ರಚಿಸಲಾಗಿದೆ.ಸಾರ್ವಜನಿಕರ ಹಲವಾರು ದೂರುಗಳ ಹಿನ್ನಲೆ ಸಮಿತಿ ಆಗಸ್ಟ್ 17 ರಂದು ಪ್ರಾಧಿಕಾರಕ್ಕೆ ಭೇಟಿ ನೀಡಲಿದೆ.ಈ ವೇಳೆ ತಾಂತ್ರಿಕ ಸಮಿತಿಗೆ ಸಂಭಂಧಪಟ್ಟ ಕಡತಗಳನ್ನ ಹಾಜರು ಪಡಿಸಿ ಸಹಕರಿಸುವಂತೆ ಆಯುಕ್ತರಿಗೆ ನೋಟೀಸ್ ಜಾರಿ ಮಾಡಲಾಗಿದೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *