ಮುಡಾ ಅವ್ಯವಹಾರಗಳ ಕಡತ ಪರಿಶೀಲನೆಗೆ ಸಮಿತಿ ರಚನೆ…ಆಗಸ್ಟ್ 17 ರಂದು ಹಾಜರುಪಡಿಸುವಂತೆ ನೋಟೀಸ್…

ಮುಡಾ ಅವ್ಯವಹಾರಗಳ ಕಡತ ಪರಿಶೀಲನೆಗೆ ಸಮಿತಿ ರಚನೆ…ಆಗಸ್ಟ್ 17 ರಂದು ಹಾಜರುಪಡಿಸುವಂತೆ ನೋಟೀಸ್…

ಮುಡಾ ಅವ್ಯವಹಾರಗಳ ಕಡತ ಪರಿಶೀಲನೆಗೆ ಸಮಿತಿ ರಚನೆ…ಆಗಸ್ಟ್ 17 ರಂದು ಹಾಜರುಪಡಿಸುವಂತೆ ನೋಟೀಸ್…

ಮೈಸೂರು,ಆಗಸ್ಟ್16,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ತಾಂತ್ರಿಕ ಸಮಿತಿ ರಚಿಸಲಾಗಿದ್ದು ಕಡತಗಳನ್ನ ಹಾಜರು ಪಡಿಸಿ ಸಹಕರಿಸುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಹೆಚ್ಚುವರಿ ನಿರ್ದೇಶಕರು ನೋಟೀಸ್ ಜಾರಿ ಮಾಡಿದ್ದಾರೆ.ಅನುದಾನ ದುರ್ಬಳಕೆ,ಬದಲಿ ನಿವೇಶನಗಳ ಹಂಚಿಕೆ,ಭೂಸ್ವಾಧೀನ ಪರಿಹಾರ,ಪ್ರಾಧಿಕಾರದ ನಿಯಮಗಳ ವಿರುದ್ದ ವಿಷಯಗಳನ್ನ ಮಂಡಿಸಿ ನಿರ್ಣಯಗಳನ್ನ ಕೈಗೊಂಡಿರುವುದು,ಕಡತಗಳಲ್ಲಿನ ಅವ್ಯವಹಾರ ಹಾಗೂ ಆಯುಕ್ತರು ಮತ್ತು ಅಧ್ಯಕ್ಷರು ಪರಸ್ಪರ ಆರೋಪಗಳ ಸುರಿಮಳೆ ಮಾಡಿ ದೂರು ಸಲ್ಲಿಸಿರುವ ಹಿನ್ನಲೆ ತೆನಿಖೆಗಾಗಿ ತಾಂತ್ರಿಕ ಸಮಿತಿ ರಚಿಸಲಾಗಿದೆ.ಸಾರ್ವಜನಿಕರ ಹಲವಾರು ದೂರುಗಳ ಹಿನ್ನಲೆ ಸಮಿತಿ ಆಗಸ್ಟ್ 17 ರಂದು ಪ್ರಾಧಿಕಾರಕ್ಕೆ ಭೇಟಿ ನೀಡಲಿದೆ.ಈ ವೇಳೆ ತಾಂತ್ರಿಕ ಸಮಿತಿಗೆ ಸಂಭಂಧಪಟ್ಟ ಕಡತಗಳನ್ನ ಹಾಜರು ಪಡಿಸಿ ಸಹಕರಿಸುವಂತೆ ಆಯುಕ್ತರಿಗೆ ನೋಟೀಸ್ ಜಾರಿ ಮಾಡಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *