ಮುಡಾಗೆ ತಾಂತ್ರಿಕ ಸಮಿತಿ ಭೇಟಿ…ಕಡತಗಳ ಪರಿಶೀಲನೆ…

ಮುಡಾಗೆ ತಾಂತ್ರಿಕ ಸಮಿತಿ ಭೇಟಿ…ಕಡತಗಳ ಪರಿಶೀಲನೆ…

ಮುಡಾಗೆ ತಾಂತ್ರಿಕ ಸಮಿತಿ ಭೇಟಿ…ಕಡತಗಳ ಪರಿಶೀಲನೆ…

ಮೈಸೂರು,ಆಗಸ್ಟ್18,Tv10 ಕನ್ನಡ
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಡೆದಿರುವ ಅವ್ಯವಹಾರಗಳ ಕಡತಗಳ ಪರಿಶೀಲನೆಗಾಗಿ ರಚಿಸಲಾದ ತಾಂತ್ರಿಕ ಸಮಿತಿ ಭೇಟಿ ಮುಡಾ ಗೆ ಭೇಟಿ ನೀಡಿದೆ.ಮುರಳೀಧರ್ ನೇತೃತ್ವದ ಮೂವರನ್ನೊಳಗೊಂಡ ತಂಡ ಭೇಟಿ ನೀಡಿದೆ.ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನಲೆ ಹಾಗೂ ಆಯುಕ್ತರು ಮತ್ತು ಅಧ್ಯಕ್ಷರು ಪರಸ್ಪರ ಸಲ್ಲಿಸಿದ ದೂರಿನ ಕಾರಣ ಕಡತಗಳ ಪರಿಶೀಲನೆಗಾಗಿ ತಾಂತ್ರಿಕ ಸಮಿತಿ ರಚಿಸಲಾಗಿತ್ತು.ಆಗಸ್ಟ್ 17 ರಂದು ಮುರಳೀಧರ್ ನೇತೃತ್ವದ ಸಮಿತಿ ಮುಡಾಗೆ ಭೇಟಿ ನೀಡಿ ಕಡತಗಳನ್ನ ಪರಿಶೀಲನೆ ಮಾಡಿತು.ಆಯುಕ್ತರಾದ ದಿನೇಶ್ ಕುಮಾರ್,ನಗರ ಯೋಜನಾ ಸದಸ್ಯರಾದ ಶೇಷ ರವರು ಕಡತಗಳನ್ನ ಹಾಜರು ಪಡಿಸಿದ್ದರು.ಕಡತಗಳನ್ನ ಪರಿಶೀಲನೆ ಮಾಡಿರುವ ಸಮಿತಿ 15 ದಿನಗಳ ಒಳಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ವರದಿ ಸಲ್ಲಿಸಲಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *