ಹಾಡುಹಗಲೇ ಹಣದ ಬ್ಯಾಗ್ ಕಿತ್ತು ಪರಾರಿಯಾದ ಕಳ್ಳ…ಬಸ್ ಸ್ಟ್ಯಾಂಡ್ ನಲ್ಲಿ ಘಟನೆ…

ಹಾಡುಹಗಲೇ ಹಣದ ಬ್ಯಾಗ್ ಕಿತ್ತು ಪರಾರಿಯಾದ ಕಳ್ಳ…ಬಸ್ ಸ್ಟ್ಯಾಂಡ್ ನಲ್ಲಿ ಘಟನೆ…

ಹಾಡುಹಗಲೇ ಹಣದ ಬ್ಯಾಗ್ ಕಿತ್ತು ಪರಾರಿಯಾದ ಕಳ್ಳ…ಬಸ್ ಸ್ಟ್ಯಾಂಡ್ ನಲ್ಲಿ ಘಟನೆ…

ಹೆಚ್.ಡಿ.ಕೋಟೆ,ಆಗಸ್ಟ್ 20,Tv10 ಕನ್ನಡ
ಹಾಡಹಗಲಿನಲ್ಲೇ ಮಹಿಳೆಯೊಬ್ಬರ ಹಣದ ಬ್ಯಾಗ್ ಕಿತ್ತ ಕಳ್ಳ ಪರಾರಿಯಾದ ಘಟನೆ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.ಎಚ್.ಡಿ.ಕೋಟೆ ಪಟ್ಟಣದ ಮುತ್ತಮ್ಮ ಹಣ ಕಳೆದುಕೊಂಡವರು. 1.79ಲಕ್ಷ ಹಣ ಇದ್ದ ಬ್ಯಾಗ್ ಕಳ್ಳನ ಕೈ ಸೇರಿದೆ.ಹಣ ಕಳೆದುಕೊಂಡ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ.
ಮಹಿಳಾ ಸಂಘದಿಂದ ಸಾಲ ಮಂಜೂರು ಮಾಡಿಸಿದ ಮುತ್ತಮ್ಮ ಬ್ಯಾಂಕಿನಿಂದ ಹಣ ಡ್ರಾಮಾಡಿ ಹಿಂದಿರುಗುವಾಗ ಖದೀಮ ಕೈಚಳಕ ನಡೆಸಿದ್ದಾನೆ.
ಸಾರ್ವಜನಿಕ ಸ್ಥಳದಲ್ಲೇ ಘಟನೆ ಸಂಭವಿಸಿದರೂ ಕೈಗೆ ಸಿಗದೆ ಕಳ್ಳ ಪರಾರಿಯಾಗಿದ್ದಾನೆ.
ಕಳ್ಳನಿಗಾಗಿ ಪೋಲೀಸರು ಜಾಲ ಬೀಸಿದ್ದಾರೆ…

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *