ರೈಸ್ ಮಿಲ್ ಮೇಲೆ ಅಧಿಕಾರಿಗಳ ದಾಳಿ…ಭಾರಿ ಪ್ರಮಾಣದ ಅನ್ನಭಾಗ್ಯ ಅಕ್ಕಿ,ರಾಗಿ ಪತ್ತೆ…

ರೈಸ್ ಮಿಲ್ ಮೇಲೆ ಅಧಿಕಾರಿಗಳ ದಾಳಿ…ಭಾರಿ ಪ್ರಮಾಣದ ಅನ್ನಭಾಗ್ಯ ಅಕ್ಕಿ,ರಾಗಿ ಪತ್ತೆ…

ರೈಸ್ ಮಿಲ್ ಮೇಲೆ ಅಧಿಕಾರಿಗಳ ದಾಳಿ…ಭಾರಿ ಪ್ರಮಾಣದ ಅನ್ನಭಾಗ್ಯ ಅಕ್ಕಿ,ರಾಗಿ ಪತ್ತೆ…

ನಂಜನಗೂಡು,ಆಗಸ್ಟ್20,Tv10 ಕನ್ನಡ
ಫಲಾನುಭವಿಗಳಿಗೆ ಸೇರಬೇಕಾದ ಅನ್ನಭಾಗ್ಯ ಅಕ್ಕಿ ದಂಧೆಕೋರರಿಗೆ ತಲುಪಿದೆ.ಖಾಸಗಿ ರೈಸ್ ಮಿಲ್ ನಲ್ಲಿ ಭಾರಿ ಪ್ರಮಾಣದ ಅನ್ನಭಾಗ್ಯ ಅಕ್ಕಿ ಮತ್ತು ರಾಗಿ ಪತ್ತೆಯಾಗಿದೆ.
ತಹಸೀಲ್ದಾರ್ ಶಿವಮೂರ್ತಿ ಮತ್ತು ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಭಾರಿ ಪ್ರಮಾಣದ ಪಡಿತರ ವಶಪಡಿಸಿಕೊಂಡಿದ್ದಾರೆ. ನಂಜನಗೂಡು ತಾಲೂಕಿನ ಕಲ್ಮಳ್ಳಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ರೈಸ್ ಮಿಲ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಂಬೇಡ್ಕರ್ ಸೇನೆ ಸಂಘಟಕರು ನೀಡಿದ ಮಾಹಿತಿ ಹಿನ್ನಲೆ ದಾಳಿ ನಡೆಸಲಾಗಿದೆ.ನಿರಂಜನ್ ಎಂಬುವರಿಗೆ ಸೇರಿದ ಶ್ರೀಶಂಭುಲಿಂಗೇಶ್ವರ ಖಾಸಗಿ ರೈಸ್ ಮಿಲ್. 3ದಿನಗಳ ಹಿಂದೆ ಅಧಿಕಾರಿಗಳು ದಾಳಿ ನಡೆಸಿದ್ದರೂ ಇದುವರೆಗೆ ಸಿಗುತ್ತಿಲ್ಲ ಲೆಕ್ಕ. ಮೂರು ದಿನಗಳಾದರೂ ಶೋಧನೆ ಮುಂದುವರೆಯುತ್ತಲೇ ಇದೆ. ಅಧಿಕಾರಿಗಳಿಗೆ ಆವಾಜ್ ಹಾಕಿ ಶೋಧನೆಯ ಹಾದಿ ದಿಕ್ಕು ತಪ್ಪಿಸುತ್ತಿರುವ ರೈಸ್ಮಿಲ್ ಮಾಲೀಕರು ಹಾಗೂ ಸಂಬಂಧಿಕರು ಯತ್ನಿಸುತ್ತಿದ್ದಾರೆ.
ಪಟ್ಟು ಬಿಡದ ಅಧಿಕಾರಿಗಳ ತಂಡ ಅನ್ನಭಾಗ್ಯ ಅಕ್ಕಿ ಮತ್ತು ರಾಗಿಯನ್ನು ವಶಕ್ಕೆ ಪಡೆದಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *